ಡಾರ್ಲಿಂಗ್ ಕೃಷ್ಣನ್ನ ಕೂಸುಮರಿ ಮಾಡಿದ ಅಮೃತಾಗೆ ಏನಾಯ್ತು?
ಬೆಂಗಳೂರು, ಜ 28 : ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್ ಅಭಿನಯದ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ತೆರೆಗೆ ಬರುವ ನಿರೀಕ್ಷೆಯಿದ್ದು, ಸ್ಯಾಂಡಲ್ ವುಡ್ ನಲ್ಲಿ ನಿಧಾನವಾಗಿ ನೆಲೆಯೂರುತ್ತಿರುವ ಅಮೃತಾ ಅಯ್ಯಂಗಾರ್ ಕೂಡ ವಿಶಿಷ್ಟ ಪಾತ್ರದಲ್ಲಿದ್ದಾರೆ.
ಚಿತ್ರ ಬಿಡುಗಡೆ ಕುರಿತ ಸುದ್ದಿಗೋಷ್ಠಿಯಲ್ಲಿ ಚಿತ್ರೀಕರಣದ ಸಂದರ್ಭದ ಅನುಭವಗಳ ಕುರಿತು ಮೆಲುಕು ಹಾಕಿದ ಅಮೃತಾ, “ನನ್ನ ಪಾತ್ರ ವಿಭಿನ್ನವಾಗಿರಬೇಕು ಅನ್ನೋ ಉದ್ದೇಶದಿಂದ ನಾಯಕ ನಟ ಕೃಷ್ಣ ಅವರನ್ನು ಕೂಸುಮರಿ ಮಾಡಲು ಸ್ವತಃ ಒಪ್ಕೊಂಡೆ ಆದರೆ ನಾನು ಸಿದ್ಧವಾಗೋ ಮೊದಲೇ ಬೆನ್ನ ಮೇಲೆ ಹಾರಿಬಿಡ್ತಿದ್ರು ಕೃಷ್ಣ” ಅಂತ ಹೇಳಿಕೊಂಡರು.
ಈ ಸಂದರ್ಭದಲ್ಲಿ ನಿರ್ಮಾಪಕಿ ಹಾಗೂ ಚಿತ್ರದ ನಾಯಕಿ ಮಿಲನ ನಾಗರಾಜ್, “ಮೊದಲೇ ಬಜೆಟ್ ಕೊರತೆಯಿದೆ ಅಮೃತಾ ಬೆನ್ನಿಗೆ ಏನಾದರೂ ಆದ್ರೆ ಮಾಡೋದೇನು?” ಅಂತ್ರಿದ್ರು ಅಲ್ಲದೆ ಕೃಷ್ಣ ಅವರನ್ನು ಕೂಸುಮರಿ ಮಾಡಿದ ಮೇಲೆ 2 ದಿನ ಬೆನ್ನು ತುಂಬಾ ನೋಯ್ತಿತ್ತು” ಅಂತ ಅಮೃತಾ ತಿಳಿಸಿದ್ರು
ಲವ್ ಮಾಕ್ಟೇಲ್ ನಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಇಂದಿನ ಪೀಳಿಗೆಯ ಯುವತಿಯರನ್ನು ಈ ಪಾತ್ರ ಖಂಡಿತ ಆಕರ್ಷಿಸಲಿದೆ ಅಂತ ಅಮೃತಾ ಮಾಹಿತಿ ನೀಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 