ಯಾವುದೇ ಪಾತ್ರ ಮಾಡಿದರೂ ನಿರ್ದೇಶಕರ ಅಣತಿಯಂತೆ ಮಾತ್ರ: ತಾರಾ.
ಲೋಕದರ್ಶನವರದಿ
ರಾಣೇಬೆನ್ನೂರು22: ಸಮಾಜವನ್ನು ಸರಿದಾರಿಗೆ ತರುವ ಹಾಗೂ ಸಮಾಜ ಮೌಢ್ಯವನ್ನು ಹೋಗಲಾಡಿಸುವ ಕಾರ್ಯ ಮಾಡುವ ಮೂಲಕ ಚಿತ್ರ ರಂಗ ತನ್ನದೇ ಆದ ಸೇವೆ ಸಲ್ಲಿಸುತ್ತದೆ ಎಂದು ಚಿತ್ರ ನಟಿ ತಾರಾ ಹೇಳಿದರು.
ನಗರದ ರಾಜರಾಜೇಶ್ವರಿ ಮಹಾವಿದ್ಯಾಲಯದ ಆವರಣದಲ್ಲಿ ನವದೆಹಲಿಯ ಅಖಿಲ ಭಾರತೀಯ ಪ್ರಜ್ಞಾ ಪ್ರವಾಹ, ಪರಿವರ್ತನ ಸಂಘದ ವತಿಯಿಂದ ಕನರ್ಾಟಕ ವೈಭವ ವೈಚಾರಿಕ ಹಬ್ಬ ಕಾರ್ಯಕ್ರಮದಲ್ಲಿ ನಡೆದ ಚಿತ್ರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಚಿತ್ರರಂಗ ಮಾಧ್ಯಮವಾಗಿ ಬೆಳೆದರೆ ಉತ್ತಮ, ಉದ್ದಿಮೆಯಾಗಿ ಬೆಳೆದರೆ ಸಮಾಜ ಸುಧಾರಣೆ ಕಷ್ಟ ಸಾಧ್ಯ ಎಂದರು.
ಈ ಹಿಂದಿನ ಚಿತ್ರ ರಂಗಕ್ಕೂ ಮತ್ತು ಇಂದಿನ ಚಿತ್ರ ರಂಗ ಸಾಕಷ್ಟು ಬದಲಾವಣೆಯಾಗಿದೆ, ಅಂದು ಕುಟುಂಬದಲ್ಲಿ ಸಾಮರಸ್ಯೆ ಹೇಗಿರಬೇಕು ಎಂಬ ಅಂಶಗಳನ್ನು ಉತ್ತಮವಾಗಿ ಬಿಂಬಿಸಲಾಗುತ್ತಿತ್ತು, ಪ್ರಸ್ತುತ ಯುವಕರ ಮನೋಸ್ಥಿತಿಗೆ ಅನುಗುಣವಾಗಿ ಚಿತ್ರಗಳು ಬರಲಾರಂಭಿಸಿವೆ, ಹಾಗಾಗಿ ಉದ್ದಿಮೆಯಾಗಿ ಪರಿರ್ತನೆಯಾಗುತ್ತಿರುವುದು ನೋಡುಗರ ಮೇಲಿದೆ ಎಂದರು.
ಗೋಷ್ಠಿಯಲ್ಲಿ ಚಿತ್ರಛಾಯಾಗ್ರಾಹಕ ಅಶೋಕ ಕಾಶಪ್ಪನವರ, ಕನರ್ಾಟಕ ಚಲನಚಿತ್ತ ಅಕಾಡಮಿ ಅಧ್ಯಕ್ಷ ಸುನೀಲ ಪುರಾಣಿಕ ಇದ್ದರು. ವಿವಿಧ ಶಾಲಾ ಕಾಲೇಜ ವಿದ್ಯಾಥರ್ಿಗಳು ಮತ್ತು ನಾಗರಿಕರು ಪಾಲ್ಗೊಂಡಿದ್ದರು. ನಂತರ ಸಂವಾದ ಕಾರ್ಯಕ್ರಮ ನಡೆಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 