ಯಾವುದೇ ಪಾತ್ರ ಮಾಡಿದರೂ ನಿರ್ದೇಶಕರ ಅಣತಿಯಂತೆ ಮಾತ್ರ: ತಾರಾ.
ಲೋಕದರ್ಶನವರದಿ
ರಾಣೇಬೆನ್ನೂರು22: ಸಮಾಜವನ್ನು ಸರಿದಾರಿಗೆ ತರುವ ಹಾಗೂ ಸಮಾಜ ಮೌಢ್ಯವನ್ನು ಹೋಗಲಾಡಿಸುವ ಕಾರ್ಯ ಮಾಡುವ ಮೂಲಕ ಚಿತ್ರ ರಂಗ ತನ್ನದೇ ಆದ ಸೇವೆ ಸಲ್ಲಿಸುತ್ತದೆ ಎಂದು ಚಿತ್ರ ನಟಿ ತಾರಾ ಹೇಳಿದರು.
ನಗರದ ರಾಜರಾಜೇಶ್ವರಿ ಮಹಾವಿದ್ಯಾಲಯದ ಆವರಣದಲ್ಲಿ ನವದೆಹಲಿಯ ಅಖಿಲ ಭಾರತೀಯ ಪ್ರಜ್ಞಾ ಪ್ರವಾಹ, ಪರಿವರ್ತನ ಸಂಘದ ವತಿಯಿಂದ ಕನರ್ಾಟಕ ವೈಭವ ವೈಚಾರಿಕ ಹಬ್ಬ ಕಾರ್ಯಕ್ರಮದಲ್ಲಿ ನಡೆದ ಚಿತ್ರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಚಿತ್ರರಂಗ ಮಾಧ್ಯಮವಾಗಿ ಬೆಳೆದರೆ ಉತ್ತಮ, ಉದ್ದಿಮೆಯಾಗಿ ಬೆಳೆದರೆ ಸಮಾಜ ಸುಧಾರಣೆ ಕಷ್ಟ ಸಾಧ್ಯ ಎಂದರು.
ಈ ಹಿಂದಿನ ಚಿತ್ರ ರಂಗಕ್ಕೂ ಮತ್ತು ಇಂದಿನ ಚಿತ್ರ ರಂಗ ಸಾಕಷ್ಟು ಬದಲಾವಣೆಯಾಗಿದೆ, ಅಂದು ಕುಟುಂಬದಲ್ಲಿ ಸಾಮರಸ್ಯೆ ಹೇಗಿರಬೇಕು ಎಂಬ ಅಂಶಗಳನ್ನು ಉತ್ತಮವಾಗಿ ಬಿಂಬಿಸಲಾಗುತ್ತಿತ್ತು, ಪ್ರಸ್ತುತ ಯುವಕರ ಮನೋಸ್ಥಿತಿಗೆ ಅನುಗುಣವಾಗಿ ಚಿತ್ರಗಳು ಬರಲಾರಂಭಿಸಿವೆ, ಹಾಗಾಗಿ ಉದ್ದಿಮೆಯಾಗಿ ಪರಿರ್ತನೆಯಾಗುತ್ತಿರುವುದು ನೋಡುಗರ ಮೇಲಿದೆ ಎಂದರು.
ಗೋಷ್ಠಿಯಲ್ಲಿ ಚಿತ್ರಛಾಯಾಗ್ರಾಹಕ ಅಶೋಕ ಕಾಶಪ್ಪನವರ, ಕನರ್ಾಟಕ ಚಲನಚಿತ್ತ ಅಕಾಡಮಿ ಅಧ್ಯಕ್ಷ ಸುನೀಲ ಪುರಾಣಿಕ ಇದ್ದರು. ವಿವಿಧ ಶಾಲಾ ಕಾಲೇಜ ವಿದ್ಯಾಥರ್ಿಗಳು ಮತ್ತು ನಾಗರಿಕರು ಪಾಲ್ಗೊಂಡಿದ್ದರು. ನಂತರ ಸಂವಾದ ಕಾರ್ಯಕ್ರಮ ನಡೆಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 