ಅಕ್ಕಿ ಗಾಗಿ ಜನಜಂಗುಳಿ, ಹೊಸಕೋಟೆ ಪೊಲೀಸರೆ ಎಲ್ಲಿದ್ದಿರೀ
ದೇವನಹಳ್ಳಿ, ಏ 16, ಹೊಸಕೋಟೆಯಲ್ಲಿ ಪೊಲೀಸರು ಇಲ್ಲವೇ ? ಇದ್ದರೂ ಅವರು ತಮ್ಮ ಪಾಲಿನ ಕೆಲಸ ಕೆಲಸ ಮರೆತು ಬಿಟ್ಟರೆ? ನಿಮ್ಮ ಅಕ್ಕಪಕ್ಕ ಅದೂ ಎಡ, ಬಲ ರಾಜರೋಷವಾಗಿ ನಿಯಮ ಉಲ್ಲಂಘನೆ ಮಾಡಿ ಸಾಮಾಜಿಕ ಅಂತರವಿಲ್ಲದೆ ಜನರು ಒಬ್ಬರ ಮೇಲೆ ಬೀಳುವಂತಹ ಪರಿಸ್ಥಿತಿ ಬಂದರೂ ಕೇಳುವವರಿಲ್ಲವೆ? ನೋಡುವವರಿಲ್ಲವೆ? ? ಬಡವರಿಗೆ ಒಂದು ನ್ಯಾಯ, ಬಲಾಡ್ಯರಿಗೆ ಒಂದು ನ್ಯಾಯವೇ ಒಂದೇ ಸ್ಥಳದಲ್ಲಿ ಸಾವಿರಾರು ಜನ ಸೇರಿದ್ದಾರೆ ಹೊಸಕೋಟೆ ನಗರದ 31 ನೇ ವಾರ್ಡ್ ನಲ್ಲಿ ನಿಯಮ ಉಲ್ಲಂಘನೆಯಾಗಿದೆ, ಮಾಜಿ ಸಚಿವ ಎಂಟಿಬಿ ನಾಗರಾಜ್ ಅಕ್ಕಿ ವಿತರಣೆ ಮಾಡಿದಾಗ ಸೇರಿದ್ದ ಜನಜಂಗುಳಿ ನಿಮ್ಮ ಗಮನಕ್ಕೆ ಬರಲಿಲ್ಲವೆ? ಹೊಸಕೋಟೆ ತಾಲೂಕಿನಲ್ಲಿ ಈಗಾಗಲೇ 4 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿ, ಡೇಂಜರ್ ವಲಯವಾಗಿದ್ದರೂ ಪೋಲಿಸರು ಸರಿಯಾಗಿ ಗಮನ ಕೊಡದಿರುವ ಕಾರಣ ಜನ ಸಾಗರೋಪಾದಿಯಲ್ಲಿ ಸೇರಿದ್ದು ಎಲ್ಲರಿಗೂ ಗೊತ್ತಾಗಿರುವಾಗ ನಿಮಗೆ ಗೊತ್ತಾಗಲಿಲ್ಲವೇ , ಅಥವಾ ನಿಮ್ಮ ಗಮನಕ್ಕೆ ಬಾರದೆ ಕಾರ್ಯಕ್ರಮ ನಡೆಯಿತೆ ಎಂಬ ಅನುಮಾನ ಸಹ ಕಾಡುತ್ತಿದೆ .
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 