ಧೋನಿ ಮತ್ತೆ ನಾಯಕತ್ವ ವಹಿಸಿದ್ದಕ್ಕೆ ಆಯ್ಕೆ ಸಮಿತಿ ಗರಂ ಆಗಿದ್ದೇಕೆ?
ಮುಂಬೈ 09: 2018ರ ಏಷ್ಯಾ ಕಪ್
ಚಾಂಪಿಯನ್ ಆಗಿ ಟೀಂ ಇಂಡಿಯಾ
ಹೊರಹೊಮ್ಮಿದ್ದು ಇದೀಗ ಎಂಎಸ್ ಧೋನಿ
ತಮ್ಮ 200ನೇ ಪಂದ್ಯದಲ್ಲಿ ತಂಡವನ್ನು
ಮುನ್ನಡೆಸಿದ್ದಕ್ಕೆ ಆಯ್ಕೆ ಸಮಿತಿ ಅಸಮಾಧಾನಗೊಂಡಿದೆ.
ಏಷ್ಯಾಕಪ್ ಕ್ರಿಕೆಟ್ ಟೂನರ್ಿಯ ಸೂಪರ್ 4 ಹಂತದ ಅಫ್ಘಾನಿಸ್ತಾನ ವಿರುದ್ಧ
ನಡೆದ ಪಂದ್ಯವನ್ನು ರೋಹಿತ್ ಶರ್ಮಾ ಬದಲಿಗೆ ಎಂಎಸ್ ಧೋನಿ ನಾಯಕತ್ವ ವಹಿಸಿದ್ದರು.
ಈ ಪಂದ್ಯ ರೋಚಕ ಡ್ರಾ ಆಗಿತ್ತು.
ಇದೀಗ ಎಂಎಸ್ ಧೋನಿ
ನಾಯಕತ್ವಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಆಯ್ಕೆ ಸಮಿತಿ ಅಸಮಾಧಾನ ಹೊರಹಾಕಿರುವುದು ತಿಳಿದುಬಂದಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ನೇತೃತ್ವದ ಸಮಿತಿ ಧೋನಿ ನಾಯಕತ್ವಕ್ಕೆ ಬೇಸರಗೊಂಡಿದೆ
ಎಂದು ತಿಳಿದುಬಂದಿದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ತಂಡ
ಗೆಲುವು ಸಾಧಿಸಿದ್ದರಿಂದ ಆಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಈ ವೇಳೆ ಉಪನಾಯಕ
ಶಿಖರ್ ಧವನ್ ಬದಲಿಗೆ ತಂಡದ
ನಾಯಕತ್ವವನ್ನು ಧೋನಿಗೆ ಬಿಟ್ಟುಕೊಟ್ಟಿದ್ದರು. ಇದು ಧೋನಿ ಪಾಲಿಗೆ
200ನೇ ಏಕದಿನ ಪಂದ್ಯವಾಗಿತ್ತು. ಇಲ್ಲಿ ಧೋನಿ ತೆಗೆದುಕೊಂಡ ನಿಧರ್ಾರದ
ವಿರುದ್ಧ ಸಮಿತಿ ಬೇಸರ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 