ಭಾರತದ ಜೊತೆಗಿನ ಸಂಘರ್ಷವನ್ನು ತಗ್ಗಿಸುವುದಿಲ್ಲ: ಪಾಕಿಸ್ತಾನ
Will not reduce conflict with India: Pakistan
ರಾವಲ್ಪಿಂಡಿ 09: ಭಾರತದ ಜೊತೆಗಿನ ಸಂಘರ್ಷವನ್ನು ತಗ್ಗಿಸುವುದಿಲ್ಲ ಎಂದು ಪಾಕಿಸ್ತಾನ ಸೇನೆಯ ವಕ್ತಾರರು ತಿಳಿಸಿದ್ದಾರೆ.
‘ಸಂಘರ್ಷ ತಗ್ಗಿಸುವ ಇರಾದೆ ಹೊಂದಿಲ್ಲ. ಭಾರತವು ನಮಗೆ ಯಾವ ರೀತಿ ಹಾನಿ ಮಾಡಿದೆಯೋ, ಅದೇ ರೀತಿ ನಾವು ಕೂಡ ಮಾಡಲಿದ್ದೇವೆ. ಇದುವರೆಗೂ ನಾವು ನಮ್ಮನ್ನು ರಕ್ಷಿಸಿಕೊಂಡಿದ್ದೇವೆ. ಅವರಿಗೆ ಸರಿಯಾದ ಸಮಯದಲ್ಲಿ ಉತ್ತರ ಸಿಗಲಿದೆ’ ಎಂದು ಸೇನಾ ವಕ್ತಾರ ಅಹ್ಮದ್ ಷರೀಫ್ ಚೌಧರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 