ಭಾರತದ ಜೊತೆಗಿನ ಸಂಘರ್ಷವನ್ನು ತಗ್ಗಿಸುವುದಿಲ್ಲ: ಪಾಕಿಸ್ತಾನ
Will not reduce conflict with India: Pakistan
ರಾವಲ್ಪಿಂಡಿ 09: ಭಾರತದ ಜೊತೆಗಿನ ಸಂಘರ್ಷವನ್ನು ತಗ್ಗಿಸುವುದಿಲ್ಲ ಎಂದು ಪಾಕಿಸ್ತಾನ ಸೇನೆಯ ವಕ್ತಾರರು ತಿಳಿಸಿದ್ದಾರೆ.
‘ಸಂಘರ್ಷ ತಗ್ಗಿಸುವ ಇರಾದೆ ಹೊಂದಿಲ್ಲ. ಭಾರತವು ನಮಗೆ ಯಾವ ರೀತಿ ಹಾನಿ ಮಾಡಿದೆಯೋ, ಅದೇ ರೀತಿ ನಾವು ಕೂಡ ಮಾಡಲಿದ್ದೇವೆ. ಇದುವರೆಗೂ ನಾವು ನಮ್ಮನ್ನು ರಕ್ಷಿಸಿಕೊಂಡಿದ್ದೇವೆ. ಅವರಿಗೆ ಸರಿಯಾದ ಸಮಯದಲ್ಲಿ ಉತ್ತರ ಸಿಗಲಿದೆ’ ಎಂದು ಸೇನಾ ವಕ್ತಾರ ಅಹ್ಮದ್ ಷರೀಫ್ ಚೌಧರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 