ಮೂವರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ
Woman commits suicide with three children
ರಾಯಬಾಗ 05: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬುಧವಾರ ನಸುಕಿನ ಜಾವ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ವರದಿಯಾಗಿದೆ.
ತಾಲೂಕಿನ ಚಿಂಚಲಿ ಪಟ್ಟಣದ ಶಾರದಾ ಅಶೋಕ ಢಾಲೆ(32), ಅಮೃತಾ ಢಾಲೆ(14), ಅನೂಷಾ ಢಾಲೆ(10), ಆದರ್ಶ ಢಾಲೆ(8) ಮೃತಪಟ್ಟ ದುರ್ದೈವಿಗಳು. ಶಾರದಾ ಇತಳ ಗಂಡ ಅಶೋಕ ಢಾಲೆ(45) ಇತನು ನಿತ್ಯ ಕುಡಿದು ಬಂದು ಕಿರುಕುಳದಿಂದ ಬೇಸತ್ತ ಶಾರದಾ ಇವಳು ತನ್ನ ಮೂವರು ಮಕ್ಕಳೊಂದಿಗೆ ಬುಧವಾರ ನಸುಕಿನ ಜಾವ ಚಿಂಚಲಿ ಸಮೀಪದ ಕೃಷ್ಣಾ ನದಿಗೆ ಹಾರಿದ್ದಾಳೆ.
ಘಟನಾ ಸ್ಥಳಕ್ಕೆ ಕುಡಚಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 