ವಡ್ರಕಲ್ ಗ್ರಾಮದ ಮಹಿಳೆ ಆತ್ಮಹತ್ಯೆ: ತಪ್ಪತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಲು ಒತ್ತಾಯ
Woman from Vadrakal village commits suicide: Demand for severe punishment for the culprits
ಕೊಪ್ಪಳ 9: ಜಿಲ್ಲೆಯ ಯಲಬುರ್ಗ ತಾಲೂಕಿನ ’ ವಡ್ರಕಲ್ ’ ಗ್ರಾಮದ ಪಾರ್ವತಿ ಮನೆಗೆ ಜಿಲ್ಲೆಯ ಮುಖಂಡರುಗಳು ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಇವರು ಭಾಗವಹಿಸಿದ್ದು, ಈ ಘಟನೆ ನಡೆದಿರುವ ಆತ್ಮಹತ್ಯೆ ಮಾಡಿಕೊಂಡಿರುವ ಪಾರ್ವತಿಯ ಪತಿಯವರಾದ ರಮೇಶ್ ಮತ್ತು ಅವರ ತಾಯಿರವರಿಂದ ಸಮಗ್ರ ಮಾಹಿತಿ ಪಡೆದುಕೊಂಡು ಆರೋಪಿಗಳಿಗೆ ಉಗ್ರವಾದ ಶಿಕ್ಷೆಯನ್ನು ಒದಗಿಸಲು ಒತ್ತಾಯಿಸುವುದು , ಹಾಗೆ ಸಾವಿಗೆ ನಿರ್ಲಕ್ಷ್ಯ ವಹಿಸಿರುವ ಬೇವೂರ್ ಠಾಣೆಯ ಪೋಲೀಸ್ ಇಲಾಖೆಯ ಅಧಿಕಾರಿಯನ್ನು ಅಮಾನತು ಗೊಳಿಸುವುದು , ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ಒತ್ತಾಯಿಸಲಾಯಿತು.
ಈ ಸಭೆಯಲ್ಲಿ ಹಾಜರಿದ್ದ ಜಿಲ್ಲೆಯ ಮುಖಂಡರಾದ ಪರುಶುರಾಮ ಅಮರಾವತಿ ಕುಷ್ಟಗಿ, ರಾಮಣ್ಣ ಅಳವಂಡಿ, ಯಲ್ಲಪ್ಪ ನಿಲೋಗಲ್ ಮಾನ್ವಿ ಯುವ ಉತ್ಸಾಹಿಗಳಾದ ರಾಮು ಪೂಜಾರಿ ಕೊಪ್ಪಳ, ಯಮನೂರ್ಪ ಕರ್ಮುಡಿ ಯಲಬುರ್ಗಾ ತಾಲೂಕ ಅಧ್ಯಕ್ಷರಾದ ದುರುಗಪ್ಪ ಕರ್ಮುಡಿ, ಯುವ ಉತ್ಸಾಹಿಗಳಾದ ಗಣೇಶ್ ಮುಧೋಳ ಕಾರಟಗಿ ತಾಲೂಕ ಅಧ್ಯಕ್ಷರಾದ ಪಂಪಾಪತಿ ಬಿ ಸೋಮನಾಳ್ , ಯುವ ಜಿಲ್ಲಾ ಅಧ್ಯಕ್ಷರಾದ ಹುಲ್ಲೇಶ್ ಬಂಡಿ ವಡ್ಡರ್ ಗಂಗಾವತಿ , ರಮೇಶ್ ಡಗ್ಗಿ , ದುರ್ಗೇಶ್ ಸಿದ್ದಾಪೂರ, ಹೋಬಳಿ ಅಧ್ಯಕ್ಷರಾದ ನಾಗರಾಜ್ ಸಿದ್ದಾಪೂರ, ಹನ್ಮೇಶ್ ಸಿದ್ದಾಪೂರ , ರಾಘವೇಂದ್ರ ಸಿದ್ದಾಪೂರ, ಬಸವರಾಜ್ ಮುಧೋಳ, ಹನುಮಂತ ಕುಷ್ಟಗಿ, ಗೀರೀಶ್ ಪೂಜಾರಿ, ಯುವ ಉತ್ಸಾಹಿಗಳಾದ ಭೀಮೇಶ ಮಾದಿನೂರ, ಲಕ್ಷ್ಮಣ ತಾವರಗೆರೆ, ಯಮನೂರ್ಪ ಹಾಲವರ್ತಿ, ಶರಣಪ್ಪ ಭೋವಿ, ಯಮನೂರ್ಪ ವೀರಾಪೂರ ಇನ್ನಿತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 