ಬೆಳಗಾವಿಯಲ್ಲಿ ನಡುರಾತ್ರಿ ಮಹಿಳೆಯ ಕೊಲೆ
Woman murdered in the middle of the night in Belgaum
ಬೆಳಗಾವಿ 06: ಬೆಳಗಾವಿ ಸದಾಶಿವನಗರದಲ್ಲಿ ಮಂಗಳವಾರ ನಡುರಾತ್ರಿ ಮಹಿಳೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಗರದ ಸಂತೋಷ್ ಜಾಧವ್ (38) ಎಂಬ ಆಟೋ ಡ್ರೈವರ್ ವಡ್ಡರವಾಡಿ ರಾಮನಗರದ ಮಹಾದೇವಿ ಕರೆನ್ನವರ (42)ಎಂಬ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ್ದ. ಈತ ಮಹಿಳೆಗೆ 10 ಸಾವಿರ ರೂಪಾಯಿ ನೀಡಿದ್ದ. ಆ ಸಂಬಂಧ ಇಬ್ಬರ ನಡುವೆ ಜಗಳ ನಡೆದು ಕೊನೆಗೆ ಸಂತೋಷ್ ಮಹಿಳೆಯನ್ನು ಭೀಕರವಾಗಿ ಹೊಡೆದು ಸಾಯಿಸಿದ್ದ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬ್ ರಾವ್ ಬೊರಸೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ನಾರಾಯಣ ಬರಮನಿ ಇದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 