ವರದಕ್ಷಿಣೆಗಾಗಿ ಮಹಿಳೆ ಹತ್ಯೆ
ಹಾಜಿಪುರ, ಡಿ 20: ವರದಕ್ಷಿಣೆ ಪಿಡುಗು ಇನ್ನೂ ನಿರ್ಮೊಲನೆಯಾಗಿಲ್ಲ ಎಂಬುದಕ್ಕೆ ದೇಶದ ವಿವಿಧೆಡೆಯಿಂದ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿವೆ ಈ ನಿಟ್ಟಿನಲ್ಲಿ ವೈಶಾಲಿ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುಜಾಫಪುರ್ ಮಲಾಹಿ ಗ್ರಾಮದಲ್ಲಿ ವರದಕ್ಷಿಣೆಗಾಗಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಲಾಗಿದೆ.
ಬೆಗುಸರೈ ಜಿಲ್ಲೆಯ ಬಚ್ವಾಡಾ ಪೊಲೀಸ್ ಠಾಣೆ ವ್ಯಾಪ್ತಿಯ ಚಮತ ಲಕ್ಷ್ಮಣ್ ತೋಲಾದ ಉಮೇಶ್ ಪಾಸ್ವಾನ್ ಅವರ ಪುತ್ರಿ ಕಾಜಲ್ ದೇವಿ (22) ಹತ್ಯೆಗೀಡಾದ ದುರ್ದೈವಿ.
ಈಕೆ ಎಂಟು ವರ್ಷಗಳ ಹಿಂದೆ ವೈಶಾಲಿ ಜಿಲ್ಲೆಯ ಮುಜಫಪುರ್ ಮಲಾಹಿ ಗ್ರಾಮದ ಸಂಜಯ್ ಪಾಸ್ವಾನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದಾಗಿನಿಂದ, ಕಾಜಲ್ಗೆ 50 ಸಾವಿರ ರೂ. ವರದಕ್ಷಿಣೆ ತರಲು ಹಿಂಸೆ ನೀಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ತಂದೆ ಉಮೇಶ್ ಪಾಸ್ವಾನ್ ಅವರ ಹೇಳಿಕೆಯ ಆಧಾರದ ಮೇಲೆ ಮೃತಳ ಪತಿ ಸಂಜಯ್ ಪಾಸ್ವಾನ್, ಅವರ ತಂದೆ, ತಾಯಿ ಸೇರಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 