ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಮಹಿಳಾ ವಿಚಾರಗೋಷ್ಠಿ ಸಮಾವೇಶ
Women's seminar conference by Dharmasthala Village Development
ಯರಗಟ್ಟಿ 29: ಪಟ್ಟಣದ ಮಹಾಂತ ದುರದುಂಡೇಶ್ವರ ಶ್ರೀಮಠದ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಯರಗಟ್ಟಿ ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಕಾರ್ಯಕ್ರಮ ಜರುಗಿತ್ತು.
ಮಾಜಿ ಜಿ. ಪಂ. ಸದಸ್ಯರ ಅಜೀತಕುಮಾರ ದೇಸಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ವೇಳೆಯಲ್ಲಿ ಕ್ಷೇ.ಧ.ಗ್ರಾ.ಯೋ.ಬಿ.ಸಿ ಜಿಲ್ಲಾ ನಿರ್ದೇಶಕರಾದ ಆರ್ಮ. ಲವಕುಮಾರ, ಕ್ಷೇತ್ರ ಯೋಜನಾಧಿಕಾರಿ ಸತೀಶ ಡಿ, ಸಂಪ್ಮೂಲ ವ್ಯಕ್ತಿಯಾದ ಆಶಾ ಪರೀಟ, ಲಕ್ಷ್ಮೀ ಕಳ್ಳಿಗುದ್ದಿ, ಮೇಲ್ವಿಚಾರಕಿ ಪ್ರೇಮಲತಾ, ಸಮನ್ವಯಧಿಕಾರಿ ನಿಶಾ, ದೀಪಾ ಜಕಾತಿ, ಜೈತುನಬಬಿ ರಾಜೇಬಾಯಿ, ಶಿವಾನಂದ ಬಳಿಗಾರ ಸೇರಿದಂತೆ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 