ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ
Women achieve in all fields
ಲೋಕದರ್ಶನ
ಹೂವಿನಹಡಗಲಿ 13: ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಕ್ಷಣೆ, ರಾಜಕೀಯ, ಕ್ರೀಡೆ ಮತ್ತು ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನವಾಗಿ, ಅನೇಕ ಸಂದರ್ಭಗಳಲ್ಲಿ ಮೀರಿ ಸಾಧನೆ ಮಾಡುತ್ತಿದ್ದಾರೆ ಎಂದು ನ್ಯಾಯಾಧೀಶೆ ಅಕ್ಷತಾ ಟಿ. ಹೇಳಿದರು. ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ತೊಟ್ಟಿಲು ತೂಗುವ ಕೈ ಎಲ್ಲದಕ್ಕೂ ಸೈ ಎನ್ನುವಂತೆ ದೇಶವನ್ನೇ ಆಳುವಂತಹ ಶಕ್ತಿ ಮಹಿಳೆಗೆ ಇದೆ ಎಂದರು.ಹೆಣ್ಣು ಮಗು ಜನಿಸಿದರೆ ಸಂಕಟ ಪಡುತ್ತಿದ್ದ ಕಾಲ ಇದೀಗ ದೂರವಾಗಿದೆ. ಇಂದಿನ ಸಮಾಜ ಬಲವರ್ಧನೆಯಾಗಬೇಕಾದರೆ ಮಹಿಳೆಯರ ಒಗ್ಗೂಡುವಿಕೆ ಬಹಳ ಅವಶ್ಯಕವಾಗಿದೆ ಎಂದರು. ಸಿಡಿಪಿಒ ರಾಮನಗೌಡ ಅಧ್ಯಕ್ಷತೆ ವಹಿಸಿದ್ದರು. ವಕೀಲ ಹನುಮಂತಪ್ಪ ಗದುಗಿನ ವಿಶೇಷ ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕ ಅಜ್ಜಯ್ಯ ಕೆ, ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಕೊಟ್ರಮ್ಮ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಜ್ಯೋತಿ ಹಾಗೂ ತಾಲೂಕು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 