ನೀಡಸೋಸಿ ಮಹಿಳಾ ಸಾಧಕರಿಗೆ ಗೌರವ ಸನ್ಮಾನ
Women achievers honored with awards
ಚಿಕ್ಕೋಡಿ 19: ಹೀರಾಶುಗರ ತಾಂತ್ರಿಕ ಇಂಜೀನಿಯರಿಂಗ್ ಕಾಲೇಜ ನೀಡಸೋಸಿ ಇವರ ಕಳೆದ ಮಂಗಳವಾರ 18 ರಂದು ಕಾಲೇಜು ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರೇಣುಕಾ ಶುಗರ ಸಂಸ್ಥಾಪಕರಾದ ವಿದ್ಯಾ ಎಮ್ ಮುರುಕುಂಬಿ ಬೆಳಗಾವಿಯ ಆಶ್ರಯ ಪೌಂಡೇಶನ್ ಸಂಸ್ಥಾಪಕರಾದ ಸಪಲಾ ನಾಗರತ್ನ ಹಾಗೂ ಧುಳಗನವಾಡಿಯ ಬಯಲಾಟ ಹಿರಿಯ ಕಲಾವಿದೆ ಯಮನಾಬಾಯಿ ಲ ಕಲಾಚಂದ್ರ ಇವರಿಗೆ ಕಾಲೇಜು ಪ್ರಾರ್ಚಾಯರಾರದ ಡಾ. ಎಸ್.ಸಿ ಕಮತೆ ಇವರು ಮೂವರು ಮಹಿಳಾ ಸಾಧಕರಿಗೆ ಶಾಲು ಹೊದಿಸಿ ಫಲಪುಷ್ಪನೀಡಿ ಆತ್ಮೀಯವಾಗಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸ ಬಳಗದವರು ಉಪಸ್ಥಿತರಿದ್ದರು. ಚಿಕ್ಕೋಡಿ ಆಶಾದೀಪ ಸಮುದಾಯ ಕಲಾಕೇಂದ್ರ ತಂಡದವರು ಜಾನಪದ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕಿ ಸುಜಾತಾ ಕಮತೆ ಸ್ವಾಗತಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 