ಮಹಿಳೆಯರು ಶರಣರ ಸಂಸ್ಕೃತಿ ಅಳವಡಿಸಿಕೊಳ್ಳಲಿ: ಡಾ. ಮೈತ್ರೇಯಿಣಿ
ಲೋಕದರ್ಶನ ವರದಿ
ಬೆಳಗಾವಿ, 31: ಮಹಿಳೆಯರು ಶರಣ ಸಂಸ್ಕೃತಿ ಆಧಾರದ ಮೇಲೆ ಬದುಕು ಅನಾವರಣಗೊಳಿಸಿ ಸ್ತ್ರೀ ಅಸ್ಮಿತೆಯನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
ಅವರು ಶನಿವಾರ ಸಂಜೆ ನಗರದ ಮಹಾಂತೇಶ ನಗರದ ಮಹಾಂತೇಶ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಮುಖ್ಯ ಅಥಿತಿಯಾಗಿ ಆಗಮನಿಸಿ ``ಬುದುಕು- ಅನಾವರಣ" ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಮಾತನಾಡಿದವರು. ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಆದರೂ ಇನ್ನೂ ಅನೇಕ ಕಡೆ ಮಹಿಳೆ ಮುಜುಗರ ಬಿಟ್ಟು ಸಾಧನೆ ಮಾಡಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ಅನಿತಾ ದೇಸಾಯಿ ವಹಿಸಿಕೊಂಡಿದರು.
ಈ ವೇಳೆ ಬಸವೇಶ್ವರ ಕೋ-ಆಫ್ ಬ್ಯಾಂಕ್ ಬೆಳಗಾವಿ ಇದರ ಮಹಿಳಾ ನಿದರ್ೇಶಕಿಯಾಗಿ ನೇಮಕಗೊಂಡ ದೀಪಾ ಕುಡಚಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ನಿಮಿತ್ಯ ಮಹಿಳೆಯರು ಭಾರತದ ವಿವಿಧ ಪ್ರಾಂತ್ಯಗಳ ವೇಶಭೂಷಣ ಧರಿಸಿ. ವಿವಿಧ ಮನೋರಂಜನೆ ಕಾರ್ಯಕ್ರಮ ಪಾಲ್ಗೊಂಡರು.
ಶೈಲಜಾ ಬಿಂಗೆ ಗೌರವ ಉಪಸ್ಥಿತರಿದರು. ಕಾರ್ಯಕ್ರಮವನ್ನು ಪ್ರತಿಭಾ ಕಳ್ಳಿಮಠ ನಿರೂಪಿಸಿದರು.ಲಲಿತಾ ಪಾಟೀಲ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 