ಮಹಿಳೆಯರು ಸ್ವಾವಲಂಬಿಗಳಾಗಲು ಸ್ವ ಉದ್ಯೋದಲ್ಲಿ ತೋಡಗಿಸಿಕೊಳ್ಳಬೇಕು
ಡಾಕ್ಟರ್ ರಾಧಾ ಕುಲಕರ್ಣಿ ಮತ್ತು ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕುಮಾರಿ ಯೋಗಿನೆ ಅಕ್ಕನವರು ಪಾಲ್ಗೊಂಡಿದ್ದರು
ಮಹಿಳೆಯರು ಸ್ವಾವಲಂಬಿಗಳಾಗಲು ಸ್ವ ಉದ್ಯೋದಲ್ಲಿ ತೋಡಗಿಸಿಕೊಳ್ಳಬೇಕು
ಕೊಪ್ಪಳ 25: ಮಹಿಳೆಯರ ಸಬಲೀಕರಣದಿಂದ ಸಮಾಜ ಮತ್ತು ಕುಟುಂಬ ಸುಧಾರಣೆ ಗೊಳ್ಳುತ್ತದೆ ಮಹಿಳೆಯರು ಸ್ವಾಲಂಬಿಗಳಾಗಿ ಜೀವನ ಸಾಗಿಸಲು ಅವರಿಗೆ ಪ್ರೇರಣೆ ಮತ್ತು ಉತ್ತೇಜನ ನೀಡುವ ಸದುದ್ದೇಶದಿಂದ ಹೊಲಿಗೆ ಯಠರ ಮಷೀನ್ ದೇಣಿಗೆ ಯಾಗಿ ನೀಡಲಾಗಿದೆ ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ಹೇಳಿದರು.
ಅವರು ಕೊಪ್ಪಳ ನಗರದ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯ ದಲ್ಲಿ ಮಹಿಳೆಯರಿಗೆ ಅನುಕೂಲವಾಗಲು ಹೊಲಿಗೆ ಯಂತ್ರ ತರಬೇತಿ ಪಡೆಯಲು ಹೊಲಿಗೆ ಯಂತ್ರ ಮಷೀನ್ ವನ್ನು ತಮ್ಮ ಮತ್ತು ಕ್ಲಬ್ಬಿನ ಹಿರಿಯ ಕಾರ್ಯಕಾರಿ ಸದಸ್ಯರಾದ ಡಾಕ್ಟರ್ ರಾಧಾ ಕುಲಕರ್ಣಿ ಅವರ ವತಿಯಿಂದ ಹೊಲಿಗೆ ಯಂತ್ರ ನೀಡಿದ ಬಳಿಕ ಏರಿ್ಡಸಿದ ಸರಳ ಸಾಂಕೇತಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮಹಿಳೆಯರ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರವನ್ನು ನೀಡುವ ಮೂಲಕ ಅರ್ಥಪೂರ್ಣ ಕೊಡುಗೆ ನೀಡಲಾಗಿದೆ, ಯುವ ಸಬಲೀಕರಣ ವಿಶೇಷವಾಗಿ ಮಹಿಳೆಯರ ಸಬಲೀಕರಣ ಸದುದ್ದೇಶ ದಂತೆ ಮಹತ್ವದ ಹೆಜ್ಜೆ ಇಟ್ಟಿದೆ ಪ್ರಾಯೋಗಿಕವಾಗಿ ಕೌಶಲ್ಯವನ್ನು ವೃದ್ಧಿಸಲು ಇದು ಅತ್ಯಂತ ಸಹಕಾರಿಯಾಗಿದೆ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜಿಸುವ ಕೆಲಸ ವಾಗಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಬಡ ಮಹಿಳೆಯರಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಕಾರ್ಯಕಾರಿ ಮಂಡಳಿ ಹಿರಿಯ ಸದಸ್ಯರಾದ ಡಾಕ್ಟರ್ ರಾಧಾ ಕುಲಕರ್ಣಿ ಮತ್ತು ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕುಮಾರಿ ಯೋಗಿನೆ ಅಕ್ಕನವರು ಪಾಲ್ಗೊಂಡಿದ್ದರು
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 