ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ದೇಶದ ಅಭಿವೃದ್ಧಿಗೆ ಕಾರ್ಯಗಳಲ್ಲಿ ಭಾಗವಹಿಸಬೇಕು
Women should not be confined to the kitchen but should participate in the development of the country
ಲೋಕದರ್ಶನ ವರದಿ
ಬ್ಯಾಡಗಿ 27: ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಸಮಾಜದ ಮುಖ್ಯ ವಾಹಿನಿಯಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಗಳಲ್ಲಿ ಭಾಗವಹಿಸಬೇಕು ಎಂದು ನವ ಚೈತನ್ಯ ಶಿಕ್ಷಣ ಸಂಸ್ಥೆಯ ಪ್ರಿನ್ಸಿಪಾಲ ಶಿವಜ್ಯೋತಿ ಹೇಳಿದರು.ಪಟ್ಣಣದ ತಾಲೂಕ ಸಾಹಿತ್ಯ ಪರಿಷತ್ ಕನ್ನಡ ಭವನದಲ್ಲಿ ನಡೆದ ಬ್ಯಾಡಗಿ ಇನ್ನರ್ ವೀಲ್ ಕ್ಲಬ್ನ 5 ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು. ಮಹಿಳೆಯರು ಸಮಾಜ ಸೇವೆಗಾಗಿ ಇಂತಹ ಉತ್ತಮ ಸಂಘಟನೆಗಳ ಮೂಲಕ ಬಡ ಜನರ ಸೇವೆ ಮಾಡುತ್ತಿರುವದು ಶ್ಲಾಘನಿಯವಾಗಿದೆ ಎಂದರು.ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಪ್ರತಿಭಾ ಮೇಲಗಿರಿ ಮಾತನಾಡಿ ಇನ್ನರ್ ವೀಲ್ ಕ್ಲಬ್ ಪಟ್ಟಣ ಹಾಗೂ ತಾಲೂಕಿನಲ್ಲಿ ಹಲವಾರು ಕಾರ್ಯಗಳನ್ನು ಮಾಡಿದೆ. ಶಿಕ್ಷಣ ಅರೋಗ್ಯ ಪರಿಸರ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 