ವಿವಿಧ ಬೇಡಿಕೆ ಈಡೇರಿಸುವಂತೆ ಕಾರ್ಮಿಕರ ಪ್ರತಿಭಟನೆ
ಲೋಕದರ್ಶನ ವರದಿ
ರಾಣೇಬೆನ್ನೂರು18: ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ, ಸರಕಾರದ ಸೌಲಭ್ಯಗಳನ್ನು ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನರ್ಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾಮರ್ಿಕರ ಸೇವಾ ಸಂಘದ ಪದಾಧಿಕಾರಿಗಳು ಸ್ಥಳೀಯ ಕಾಮರ್ಿಕ ಇಲಾಖೆಯ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.
ರೇಣುಕಾ ಲಮಾಣಿ, ರವಿ ಲಮಾಣಿ, ಜೆಬಿವುಲ್ಲಾ ಬಿಲ್ಲಳ್ಳಿ, ಗೀತಾ ಸುರೇಶ, ಮಲ್ಲಿಕಾಜರ್ುನ ಕೊಪ್ಪದ, ಗೀತಾ ಚವ್ಹಾಣ, ವಿಜಯಲಕ್ಷ್ಮೀ, ನೇತ್ರಾವತಿ, ರೀಯಾಜ, ಜಯಪ್ಪ, ರಾಜು ಬಾಕರ್ಿ, ಪರಶು ಬಸೇನಾಯ್ಕರ, ನಾಗರಡ್ಡಿ ಗುಡ್ಡರಡ್ಡಿ, ಮಂಜುನಾಥ ಈರಣ್ಣನವರ, ಕರಿಯಪ್ಪ ಮಾಳಗಿ ಸೇರಿದಂತೆ ಮತ್ತಿತರರು ಇದ್ದರು
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 