ವಿವಿಧ ಬೇಡಿಕೆ ಈಡೇರಿಸುವಂತೆ ಕಾರ್ಮಿಕರ ಪ್ರತಿಭಟನೆ
ಲೋಕದರ್ಶನ ವರದಿ
ರಾಣೇಬೆನ್ನೂರು18: ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ, ಸರಕಾರದ ಸೌಲಭ್ಯಗಳನ್ನು ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನರ್ಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾಮರ್ಿಕರ ಸೇವಾ ಸಂಘದ ಪದಾಧಿಕಾರಿಗಳು ಸ್ಥಳೀಯ ಕಾಮರ್ಿಕ ಇಲಾಖೆಯ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.
ರೇಣುಕಾ ಲಮಾಣಿ, ರವಿ ಲಮಾಣಿ, ಜೆಬಿವುಲ್ಲಾ ಬಿಲ್ಲಳ್ಳಿ, ಗೀತಾ ಸುರೇಶ, ಮಲ್ಲಿಕಾಜರ್ುನ ಕೊಪ್ಪದ, ಗೀತಾ ಚವ್ಹಾಣ, ವಿಜಯಲಕ್ಷ್ಮೀ, ನೇತ್ರಾವತಿ, ರೀಯಾಜ, ಜಯಪ್ಪ, ರಾಜು ಬಾಕರ್ಿ, ಪರಶು ಬಸೇನಾಯ್ಕರ, ನಾಗರಡ್ಡಿ ಗುಡ್ಡರಡ್ಡಿ, ಮಂಜುನಾಥ ಈರಣ್ಣನವರ, ಕರಿಯಪ್ಪ ಮಾಳಗಿ ಸೇರಿದಂತೆ ಮತ್ತಿತರರು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 