ದುಡಿಯುವ ವರ್ಗ ಬೀದಿ ಪಾಲು : ಆರೋಪ
ಲೋಕದರ್ಶನ ವರದಿ
ಹೂವಿನಹಡಗಲಿ11:ಕೇಂದ್ರ ಮತ್ತು ರಾಜ್ಯ ಸಕರ್ಾಗಳ ಕೆಟ್ಟ ನೀತಿಗಳಿಂದ ದುಡಿಯುವ ವರ್ಗ ಬೀದಿಪಾಲಾಗಿದೆ ಎಂದು ದೇವದಾಸಿ ವಿಮೋಚನ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಮಾಳಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಈಚೆಗೆ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಜೈಲ್ ಭರೋ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸಕಾರ ಅಧಿಕಾರಕ್ಕೆ ಬಂದ ನಂತರ ಕಾಮರ್ಿಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆದಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಕಾಮರ್ಿಕ ಸಂಘಟನೆಯ ಮುಖಂಡ ಡಿ.ಚಂದ್ರನಾಯ್ಕ ಮಾತನಾಡಿ ನರೇಗಾ ಯೋಜನೆ ಅಡಿ ಮಾನವ ದಿನಗಳನ್ನು 100ರಿಂದ 200ಕ್ಕೆ ಹೆಚ್ಚಿಸುವ ಜತೆಗೆ ಕೂಲಿ ಮೊತ್ತವನ್ನು 600ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.ಅಂಗವಿಕಲರ ಸಂಘಟನೆಯ ಚಂದ್ರಶೇಖರಯ್ಯ ಮಾತನಾಡಿದರು.ನಾನಾ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ರಾಜ್ಯ ಸಕರ್ಾರದ ವಿರುದ್ಧ ಘೋಷಣೆ ಕೂಗಿದರು.ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿ ,ಬಿಡುಗಡೆ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 