ದುಡಿಯುವ ವರ್ಗ ಬೀದಿ ಪಾಲು : ಆರೋಪ
ಲೋಕದರ್ಶನ ವರದಿ
ಹೂವಿನಹಡಗಲಿ11:ಕೇಂದ್ರ ಮತ್ತು ರಾಜ್ಯ ಸಕರ್ಾಗಳ ಕೆಟ್ಟ ನೀತಿಗಳಿಂದ ದುಡಿಯುವ ವರ್ಗ ಬೀದಿಪಾಲಾಗಿದೆ ಎಂದು ದೇವದಾಸಿ ವಿಮೋಚನ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಮಾಳಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಈಚೆಗೆ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಜೈಲ್ ಭರೋ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸಕಾರ ಅಧಿಕಾರಕ್ಕೆ ಬಂದ ನಂತರ ಕಾಮರ್ಿಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆದಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಕಾಮರ್ಿಕ ಸಂಘಟನೆಯ ಮುಖಂಡ ಡಿ.ಚಂದ್ರನಾಯ್ಕ ಮಾತನಾಡಿ ನರೇಗಾ ಯೋಜನೆ ಅಡಿ ಮಾನವ ದಿನಗಳನ್ನು 100ರಿಂದ 200ಕ್ಕೆ ಹೆಚ್ಚಿಸುವ ಜತೆಗೆ ಕೂಲಿ ಮೊತ್ತವನ್ನು 600ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.ಅಂಗವಿಕಲರ ಸಂಘಟನೆಯ ಚಂದ್ರಶೇಖರಯ್ಯ ಮಾತನಾಡಿದರು.ನಾನಾ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ರಾಜ್ಯ ಸಕರ್ಾರದ ವಿರುದ್ಧ ಘೋಷಣೆ ಕೂಗಿದರು.ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿ ,ಬಿಡುಗಡೆ ಮಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 