ಕ್ರಿಶ್ಚಿಯನ್ ಬಾಂಧವರಿಗೆ ಮಾಹಿತಿ ಹಾಗೂ ಕುಂದು ಕೊರತೆಗಳ ಬಗ್ಗೆ ಕಾರ್ಯಗಾರ
Workshop on information and grievances for Christian friends
ಕಾರವಾರ 21 :- ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಯೋಜನೆಗಳ ಬಗ್ಗೆ ಕ್ರಿಶ್ಚಿಯನ್ ಬಾಂಧವರಿಗೆ ಮಾಹಿತಿ ಹಾಗೂ ಕುಂದು ಕೊರತೆಗಳ ಬಗ್ಗೆ ಕಾರ್ಯಗಾರವನ್ನು ಶಿರವಾಡದ ಬಿಶಪ ಹೌಸ್, ಪುನೀತ ಸದನ ಸಭಾಂಗಣದಲ್ಲಿ ಗುರುವಾರ ಏರಿ್ಡಸಲಾಗಿತ್ತು.
ಈ ಸಭೆಯಲ್ಲಿ ನಿಗಮದ ನಿರ್ದೇಶಕರು (ನಾಮ ನಿರ್ದೇಶಿತರು) ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಪ್ರಶಾಂತ ಜತನ್ನ, ಧರ್ಮಾಧ್ಯಕ್ಷ ಡುಮಿಂಗ ಡಯಾಸ, ಪಾಸ್ಟರ್ಗಳಾದ ಸಾಮ್ರಾಜ, ಪಿ.ಕೆ.ಚೆರಿಯನ್, ರವಿ ಬಿ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸುಹಾಸ. ಐ. ಮಾದಾಪೂರಮಠ, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ ಪಾದರಗಳು, ಪಾಸ್ಟರ್ಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 