ಕಿಮ್ಸ್ನಲ್ಲಿ ವಿಶ್ವ ಮಧುಮೇಹ ದಿನಾಚರಣೆ
World Diabetes Day celebrated at KIMS
ಕೊಪ್ಪಳ 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬೋಧಕ ಆಸ್ಪತ್ರೆ ಕಿಮ್ಸ್ ಕೊಪ್ಪಳ ಹಾಗೂ ಎನ್.ಸಿ.ಡಿ.ಕ್ಲಿನಿಕ್ ಕೊಪ್ಪಳ, ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ಜಿಲ್ಲಾ ಬೋಧಕ ಆಸ್ಪತ್ರೆ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ “ಮಧುಮೇಹ ಮತ್ತು ಯೋಗ-ಕ್ಷೇಮ” ಎಂಬ ಘೋಷವಾಕ್ಯದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ ಸಾಲಮನಿ, ಡಾ.ಕೃಷ್ಣ ಓಂಕಾರ ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಬೋಧಕ ಆಸ್ಪತ್ರೆ, ಡಾ. ಉಮೇಶ ರಾಜೂರ, ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರು, ಡಾ. ಶ್ರೀನಿವಾಸ ಜೂಟುರು ಸಹಪ್ರಾಧ್ಯಾಪಕರು, ಜನರಲ್ ಮೆಡಿಸಿನ್ ವಿಭಾಗ, ಡಾ. ಸಂಗನಬಸಪ್ಪ, ಹಿರಿಯ ತಜ್ಞರು ಜನರಲ್ ಮೆಡಿಸಿನ್ ವಿಭಾಗ, ಡಾ. ಶರಣಪ್ಪ, ತಜ್ಞ ವೈದ್ಯರು ಎನ್.ಸಿ.ಡಿ. ಕ್ಲಿನಿಕ್, ಡಾ. ಸಿಂಧೂ ಕೃಷ್ಣ ರೆಡ್ಡಿ ಗಲಬಿ, ಎನ್.ಪಿ.ಪಿ.ಸಿ. ವಿಭಾಗ, ಶಾಂತಮ್ಮ ಕಟ್ಟಿಮನಿ ಸೈಕಲಾಜಿಸ್ಟ, ಜಿಲ್ಲಾ ವ್ಯಸನ ಮುಕ್ತ ಕೇಂದ್ರ, ಎನ್.ಸಿ.ಡಿ. ಕ್ಲಿನಿಕ್ ಮತ್ತು ಎನ್.ಪಿ.ಪಿ.ಸಿ. ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 