ಕಾರಡಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Karadagi Government Higher Primary School
ಸವಣೂರ 06 : ತಾಲೂಕಿನ ಕಾರಡಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು .ವಿಶ್ವ ಪರಿಸರ ದಿನಾಚರಣೆ ಕುರಿತು ಮುಖ್ಯೋಪಾಧ್ಯಾಯ ಎಫ್ ಆರ್ ಹಿರೇಮಠ ಮಾತನಾಡಿ ಇವತ್ತಿನ ಹವಾಮಾನ ವೈಪರಿತ್ಯಕ್ಕೆ ಕಾಡು ನಾಶವಾಗಿರುವುದೇ ಕಾರಣ.ಆದ್ದರಿಂದ ಶಾಲೆಯಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿ/ನಿ ಒಂದೊಂದು ಸಸಿ ನೆಟ್ಟು ಅದನ್ನು ಪೋಷಿಸಬೇಕು. ಇದರಿಂದ ಊರಿಗೊಂದು ವನ ನಿರ್ಮಾಣವಾಗಿ ಉತ್ತಮ ಪರಿಸರ ಆಗಲು ಸಹಾಯವಾಗುತ್ತದೆ.
ಕಾಡು ಬೆಳೆದರೆ ನಾಡು,ಹಸಿರು ಇದ್ದರೆ ಉಸಿರು ಎನ್ನುವ ಗಾದೆ ಮಾತು ಕುರಿತು ಸವಿಸ್ತಾರವಾಗಿ ಮಕ್ಕಳಿಗೆ ತಿಳಿಸಿದರು. ಸಸಿ ನೆಡುವ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರಾದ ಸುರೇಶ.ಕುರವತ್ತಿ, ಸಿದ್ದಯ್ಯ.ಪೂಜಾರ ಮತ್ತು ಶಿಕ್ಷಕರಾದ ಶ್ರೀಮತಿ ಜಿ.ಎನ್.ಪಾಟೀಲ,ಎ.ವ್ಹಿ ಬನ್ನಿಕಲ್, ಎಮ್.ಎಚ್.ಮಾದರ,ಎಸ್.ಬಿ.ದೊಡ್ಡಮನಿ,ಯಶೋಧಾ.ಆರ್.ಎಚ್.,ಮೇಘಾ.ಡಿ.ಹರ್ತಿ,ಮಹಾದೇವಿ.ಡಿ.ಸವಣೂರ,ರೂಪಾ.ಶಂ.ತೊಂಡೂರ,ಅಡುಗೆ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 