ಯರಗಟ್ಟಿ ಮಳಿಮಲ್ಲೇಶ್ವರ ಶ್ರೀಮಠದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated on the premises of Yaragati Malimalleshwara Srimatthi
ಲೋಕದರ್ಶನ ವರದಿ
ಯರಗಟ್ಟಿ 07 : ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಮೀಪದ ಸತ್ತಿಗೇರಿ ಗ್ರಾಮದ ಮಳಿಮಲ್ಲೇಶ್ವರ ಶ್ರೀಮಠ ಆವರಣದಲ್ಲಿ ಶುಕ್ರವಾರ ಬಿಜೆಪಿ ಪಕ್ಷದಿಂದ ಹಾಗೂ ಮಳಿಮಲ್ಲೇಶ್ವರ ಪಿಕೆಪಿಎಸ್ ನೇತೃತ್ವದಲ್ಲಿ ಸಸಿ ನೆಡಲಾಯಿತು. ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ನಾಗರಿಕನ ಪ್ರಮುಕ ಕರ್ತವ್ಯವಾಗಿದೆ ಎಂದು ಬಿಜೆಪಿ ಮಂಡಲ ಉಪಾಧ್ಯಕ್ಷ ಮಹಾಂತೇಶ ಗೋಡಿ ಹೇಳಿದರು. ಈ ವೇಳೆ ಗುರುಪಾದಪ್ಪ ಪಾಟೀಲ, ಇಬ್ರಾಹಿಂ ಮುಲ್ಲಾ, ಬಸವರಾಜ ಕೊಟ್ರಶೆಟ್ಟಿ, ಸೋಮಪ್ಪ ರಾಯರ, ವಿಠ್ಠಲ ಭಾಂಗಿ, ವಿಠ್ಠಲ ಕುಲಗೋಡ, ಪ್ರಕಾಶ ರಾಯರ, ಪರ್ಪ ಶೆಟ್ಟರ, ಸಂಗಮೇಶ ಸಂಗಪ್ಪನ್ನವರ, ರಮೇಶ ತುರಮಂದಿ, ಈರಣ್ಣಾ ಕವಟಗಿ, ಪ್ರವೀಣ ಪಟ್ಟಶೆಟ್ಟಿ ಸೇರಿದಂತೆ ಇತರರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 