ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ರಾಣಿಬೆನ್ನೂರ 8: ಸ್ಥಳೀಯ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಡಾ ವೈ.ಐ ತಿರಕನಗೌಡರ ಅವರು ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಪ್ರೊ ಕೃಷ್ಣ ಎಲ್ಎಚ್, ವಾಣಿಶ್ರಿ ಪಾಟೀಲ, ಪ್ರೊ. ಅನುರಾಧ ಎಸ್ ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಫೋಟೊ:8ಆರ್ಎನ್ಆರ್09ರಾಣಿಬೆನ್ನೂರ: ಸ್ಥಳೀಯ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಡಾ ವೈ.ಐ ತಿರಕನಗೌಡರ ಅವರು ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.