ನ್ಯಾಯಾಧೀಶರ ವಸತಿಗೃಹದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಬಳ್ಳಾರಿ, ಜೂ.05: ವಿಶ್ವ ಪರಿಸರ ದಿನಾಚರಣೆ ಹಾಗೂ ಜೈವಿಕವೈವಿಧ್ಯತೆ ದಿನದ ಅಂಗವಾಗಿ ನಗರದ ನ್ಯಾಯಾಧೀಶರ ವಸತಿಗೃಹದ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಸಸಿಗಳನ್ನು ಶುಕ್ರವಾರ ನೆಟ್ಟರು.
ನ್ಯಾ.ಕೃಷ್ಣ ಅಸೋಡೆ ಅವರು ಪರಿಸರದ ಪ್ರಾಮುಖ್ಯತೆಯನ್ನು ಈ ಸಂದರ್ಭದಲ್ಲಿ ವಿವರಿಸಿದರು.ಅದೇ ರೀತಿ ಉಪಸ್ಥಿತರಿದ್ದ ಇನ್ನೀತರ ನ್ಯಾಯಾಧೀಶರು ಸಹ ಸಸಿಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ ಕಾಪಾಡುವ ಕುರಿತು ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಅಜರ್ುನ್ ಮಲ್ಲೂರು, ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಎಸ್.ಬಿ.ಬೋಗಿ, ಪರಿಸರ ಅಧಿಕಾರಿ ಉಮಾಶಂಕರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ, ಕಾರ್ಯದಶರ್ಿ ಎಸ್.ಸಿ.ಅರಸೂರು ಸೇರಿದಂತೆ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 