ಯರಗಟ್ಟಿ ಬಸವೇಶ್ವರ ಪ್ರೌಢ ಶಾಲಾಯಲ್ಲಿ ವಿಶ್ವ ಪರಿಸರ ದಿನ ಕಾರ್ಯಕ್ರಮ
World Environment Day program at Yaragati Basaveshwara High School
ಲೋಕದರ್ಶನ ವರದಿ
ಯರಗಟ್ಟಿ 06 : ಪಟ್ಟಣ್ಣ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಎನ್ಸಿಯಿಂದ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮ ಆಚರಿಸಲಾಯಿತು. ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಪ್ರಮುಖ ಕರ್ತವ್ಯವಾಗಿದೆ ಎಂದು ಮರಡಿ ಬಸವೇಶ್ವರ ವಿದ್ಯಾ ಪ್ರಸಾರ ಮಂಡಳಿ ಉಪಾಧ್ಯಕ್ಷ ಮಂಜುನಾಥ ತಡಸಲೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಎಸ್. ವ್ಹಿ. ಸಿದ್ನಾಳ, ಶಿಕ್ಷಕರಾದ ಎನ್. ಎಸ್. ಕಾಂಬಳೆ, ಎಸ್. ಜಿ. ಸತ್ತಿಗೇರಿ, ವ್ಹಿ. ಆರ್. ಅಂತಾಪೂರ, ಎಲ್. ಎಸ್. ಹೊನ್ನಪ್ಪಗೋಳ, ಜಿ. ಐ. ಡಮ್ಮಣಗಿ, ಡಿ. ಎಂ. ಪಾಟೀಲ, ಎಮ್. ಎಸ್. ಗುಗ್ಗರನಟ್ಟಿ, ಆರ್. ಬಿ. ಗಾಣಿಗೇರ, ಎನ್ಸಿಸಿ ಟ್ರೂಪ್ ಕಮಾಂಡರ್ ಡಾ. ಕುಮಾರ ದಾಸರ ಸೇರಿದಂತೆ ಎನ್ಸಿಸಿ ವಿದ್ಯಾರ್ಥಿಗಳು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 