ವಿಶ್ವ ಕಿರಿಯರ ಆರ್ಚರಿ ಚಾಂಪಿಯನ್ಶಿಪ್: ಭಾರತಕ್ಕೆ ಕಂಚಿನ ಪದಕ
ಕೊಲ್ಕತಾ, ಆ 24 ಸ್ಪೇನ್ನ ಮ್ಯಾಡ್ರಿಡ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಚರಿ ಯುವ ಚಾಂಪಿಯನ್ಶಿಪ್ನಲ್ಲಿ ಭಾರತ ಪುರುಷರ ಕಿರಿಯರ(21 ವಯೋಮಿತಿ) ಆರ್ಚರಿ ತಂಡ
ಮೊದಲ ಕಂಚಿನ ಪಡೆದಿದ್ದಾರೆ.
ಸುಖ್ಬೀರ್ ಸಿಂಗ್, ಸಂಗಮ್ಪ್ರೀತ್ ಬಿಸ್ಲಾ ಹಾಗೂ ಸಂಜಯ್ ಫಡ್ತಾರೆ ಅವರನ್ನೊಳಗೊಂಡ ಭಾರತ ತಂಡ ಕೊಲಂಬಿಯಾದ ಸಿಂಗ್ ಮೆಜಿಯಾ, ಫೆಲಿಪ್ ಝುಲುಗೆ ಹಾಗೂ ಮನ್ಯೂಲ್ ಟೊರೊ ಅವರ ತಂಡದ ವಿರುದ್ಧ 234-231 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
ತೀವ್ರ ಕತೂಹಲ ಕೆರಳಿಸಿದ್ದ ಫೈನಲ್ ಹಣಾಹಣಿಯಲ್ಲಿ ಭಾರತ ಕೇವಲ ಮೂರು ಅಂಕಗಳ ಅಂತರದಲ್ಲಿ ಕೊಲಂಬಿಯಾ ವಿರುದ್ಧ ಸೋಲು ಅನುಭವಿಸಿತು. ನಾಲ್ಕನೇ ಹಾಗೂ ಅಂತಿಮ ಸುತ್ತಿನಲ್ಲಿ ಭಾರತ 60-56 ಅಂತರದಲ್ಲಿ ಕೊಲಂಬಿಯಾ ವಿರುದ್ಧ ಕೇವಲ ಮೂರು ಅಂಕಗಳ ಅಂತರದಲ್ಲಿ ಸೋತಿತು.
ಇದಕ್ಕೂ ಮುನ್ನ ಕಾಪೌಂಡ್ ಕಿರಿಯರ ಮಿಶ್ರ ವಿಭಾಗದಲ್ಲಿ ಭಾರತ ಇನ್ನೆರಡು ಪದಕಗಳನ್ನು ಖಚಿತಪಡಿಸಿಕೊಂಡಿದೆ. ಇರಾನ್ ವಿರುದ್ಧ ಶುಕ್ರವಾರದ ಸೆಮಿಫೈನಲ್ ಪಂದ್ಯದಲ್ಲಿ 154-151 ಅಂತರದಲ್ಲಿ ಜಯ ಗಳಿಸಿದ್ದು, ಚಿನ್ನದ ಪದಕಕ್ಕಾಗಿ ಸ್ವಿಜಲರ್ೆಂಡ್ ವಿರುದ್ಧ ಇಂದು ಸೆಣಸಲಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 