ಲಯನ್ಸ್ ಕ್ಲಬ್ನಿಂದ ವಿಶ್ವ ಸಂಸ್ಥೆ ದಿನಾಚರಣೆ
ಹೊನ್ನಾವರ 29: ಇಲ್ಲಿಯ
ಕಾಸರಕೋಡು ಜನತಾವಿದ್ಯಾಲಯ ದಲ್ಲಿ ಲಯನ್ಸ್ ಕ್ಲಬ್ ನಿಂದ ವಿಶ್ವಸಂಸ್ಥೆ ದಿನಾಚರಣೆ (ಯು ಎನ್ ಓ ಡೇ) ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು.
ಉಪನ್ಯಾಸಕ ಜಿ.ಎಸ್.ಹೆಗಡೆ ಇವರು ಮಾತನಾಡಿ 2ನೇಯ
ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ , ಆಸ್ತಿ ಪಾಸ್ತಿಗಳು ಗಳ ಹಾನಿ ಮನಗಂಡ ವಿಶ್ವ
ಪ್ರಮುಖ ರಾಷ್ಟ್ರಗಳು ವಿಶ್ವಶಾಂತಿಗಾಗಿ ಸ್ಥಾಪಿಸಿದ ವಿಶ್ವಸಂಸ್ಥೆಯ ದ್ಯೇಯ ಉದ್ದೇಶ , ಕಾರ್ಯಕ್ರಮಗಳ
ಕುರಿತು ವಿದ್ಯಾಥರ್ಿಗಳಿಗೆ ವಿವರಿಸಿದರು.
ಅಧ್ಯಕ್ಷತೆ ವಹಿಸಿದ ಲಯನ್ಸ ಕ್ಲಬ್ ಅಧ್ಯಕ್ಷ
ರಾಜೇಶ ಸಾಲೇಹಿತ್ತಲ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಾಧ್ಯಾಪಕಿ ಫಿಲೋಮಿನ್ ರೊಡ್ರಿಗ್ಸ್ ಸ್ವಾಗತಿಸಿದರು. ಶಿಕ್ಷಕ ಅಶೋಕ
ಜೋಸೆಫ್ ವಂದಿಸಿದರು.
ಶಿಕ್ಷಕ ವಿನಾಯಕ ಶೆಟ್ಟಿ ನಿರೂಪಿಸಿದರು. ಲಯನ್ಸ್ ಕಾರ್ಯದಶರ್ಿ ಪ್ರೊ. ಸುರೇಶ ಎಸ್. ಡಿಸ್ಟಿಕ್ ಚೆರೆಮನ್ ಎಸ್.ಜಿ.ಭಟ್ಟ ಮತ್ತು ಮಂಜು ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 