ಲಯನ್ಸ್ ಕ್ಲಬ್ನಿಂದ ವಿಶ್ವ ಸಂಸ್ಥೆ ದಿನಾಚರಣೆ
ಹೊನ್ನಾವರ 29: ಇಲ್ಲಿಯ
ಕಾಸರಕೋಡು ಜನತಾವಿದ್ಯಾಲಯ ದಲ್ಲಿ ಲಯನ್ಸ್ ಕ್ಲಬ್ ನಿಂದ ವಿಶ್ವಸಂಸ್ಥೆ ದಿನಾಚರಣೆ (ಯು ಎನ್ ಓ ಡೇ) ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು.
ಉಪನ್ಯಾಸಕ ಜಿ.ಎಸ್.ಹೆಗಡೆ ಇವರು ಮಾತನಾಡಿ 2ನೇಯ
ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ , ಆಸ್ತಿ ಪಾಸ್ತಿಗಳು ಗಳ ಹಾನಿ ಮನಗಂಡ ವಿಶ್ವ
ಪ್ರಮುಖ ರಾಷ್ಟ್ರಗಳು ವಿಶ್ವಶಾಂತಿಗಾಗಿ ಸ್ಥಾಪಿಸಿದ ವಿಶ್ವಸಂಸ್ಥೆಯ ದ್ಯೇಯ ಉದ್ದೇಶ , ಕಾರ್ಯಕ್ರಮಗಳ
ಕುರಿತು ವಿದ್ಯಾಥರ್ಿಗಳಿಗೆ ವಿವರಿಸಿದರು.
ಅಧ್ಯಕ್ಷತೆ ವಹಿಸಿದ ಲಯನ್ಸ ಕ್ಲಬ್ ಅಧ್ಯಕ್ಷ
ರಾಜೇಶ ಸಾಲೇಹಿತ್ತಲ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಾಧ್ಯಾಪಕಿ ಫಿಲೋಮಿನ್ ರೊಡ್ರಿಗ್ಸ್ ಸ್ವಾಗತಿಸಿದರು. ಶಿಕ್ಷಕ ಅಶೋಕ
ಜೋಸೆಫ್ ವಂದಿಸಿದರು.
ಶಿಕ್ಷಕ ವಿನಾಯಕ ಶೆಟ್ಟಿ ನಿರೂಪಿಸಿದರು. ಲಯನ್ಸ್ ಕಾರ್ಯದಶರ್ಿ ಪ್ರೊ. ಸುರೇಶ ಎಸ್. ಡಿಸ್ಟಿಕ್ ಚೆರೆಮನ್ ಎಸ್.ಜಿ.ಭಟ್ಟ ಮತ್ತು ಮಂಜು ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 