ಇಂದಿನಿಂದ ಭುವನೇಶ್ವರದಲ್ಲಿ ವಿಶ್ವ ಹಾಕಿ ಕಪ್
ಭಾರತ ಹಾಕಿ ತಂಡ ಈ ಬಾರಿಯ ವಿಶ್ವಕಪ್ನ ಆತಿತ್ಯ ವಹಿಸುತ್ತಿದೆ. ಭುವನೇಶ್ವರದಲ್ಲಿ ಹಾಕಿ ಆರಂಭವಾಗಿದ್ದು ಇಡೀ ವಿಶ್ವ ಹಾಕಿ ಎದುರು ನೋಡುತ್ತಿದೆ.
ಈ ಬಾರಿಯಾದರು ಭಾರತ ಹಾಕಿ ತಂಡ ವಿಶ್ವಕಪ್ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ. ಕಳೆದ 43 ವರ್ಷಗಳಿಂದ ಭಾರತಹಾಕಿ ತಂಡ ವಿಶ್ವಕಪ್ ಗೆದ್ದಿಲ್ಲ. ಈ ಬಾರಿ ತವರಿನಲ್ಲಿ ನಡೆಯುತ್ತಿರುವುದರಿಂದ ತವರಿನ ಬೆಂಬಲದೊಂದಿಗೆ ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 