ಇಂದಿನಿಂದ ಭುವನೇಶ್ವರದಲ್ಲಿ ವಿಶ್ವ ಹಾಕಿ ಕಪ್
ಭಾರತ ಹಾಕಿ ತಂಡ ಈ ಬಾರಿಯ ವಿಶ್ವಕಪ್ನ ಆತಿತ್ಯ ವಹಿಸುತ್ತಿದೆ. ಭುವನೇಶ್ವರದಲ್ಲಿ ಹಾಕಿ ಆರಂಭವಾಗಿದ್ದು ಇಡೀ ವಿಶ್ವ ಹಾಕಿ ಎದುರು ನೋಡುತ್ತಿದೆ.
ಈ ಬಾರಿಯಾದರು ಭಾರತ ಹಾಕಿ ತಂಡ ವಿಶ್ವಕಪ್ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ. ಕಳೆದ 43 ವರ್ಷಗಳಿಂದ ಭಾರತಹಾಕಿ ತಂಡ ವಿಶ್ವಕಪ್ ಗೆದ್ದಿಲ್ಲ. ಈ ಬಾರಿ ತವರಿನಲ್ಲಿ ನಡೆಯುತ್ತಿರುವುದರಿಂದ ತವರಿನ ಬೆಂಬಲದೊಂದಿಗೆ ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 