ದಸರಾ ನಿಮಿತ್ಯ ದೇವಿ ಆರಾಧನೆ
ಉಳ್ಳಾಗಡ್ಡಿ-ಖಾನಾಪೂರ:-ಸಮೀಪದ ಕುರಣಿ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಸುಕ್ಷೇತ್ರದಲ್ಲಿ ವಿಜಯದಶಮಿಯ ನಿಮಿತ್ಯ ಶ್ರೀ ಭಾವೇಶ್ವರಿ ದೇವಿಯ ಅಮ್ಮನ ಸನ್ನಿಧಿಯಲ್ಲಿ ಪ್ರತಿಷ್ಠಾಪಿಸಿದ ದುಗರ್ಾದೇವಿಯ ಮೂತರ್ಿಯನ್ನು ಪ್ರತಿಷ್ಠಾಪಿಸಿದ್ರಿಂದ ದಸರಾ ಮುಕ್ತಾಯದ ವರೆಗೆ ಶ್ರೀಮಲ್ಲಿಕಾಜರ್ುನ ದೇವರು ನಿತ್ಯ ದೇವಿ ಆರಾದನೆ, ಉಪವಾಸ ಮತ್ತು ಮೌನಾನುಷ್ಠಾನ ವೃತ್ತ ಕೈಗೊಂಡಿದ್ದು ಅ.8ರಂದು ಸಂಜೆ 8 ಗಂಟೆಗೆ ಭಾವೇಶ್ವರಿ ದೇವಿಯ ಸನ್ನಿಧಿಯಲ್ಲಿ ಮೌನಾನುಷ್ಠಾನ ವೃತ ಮುಕ್ತಾಯವಾಗುವುದು ಮತ್ತು ಅಂದು ಶ್ರೀಗಳಿಂದ ದಾನಿಗಳಿಗೆ ಸತ್ಕಾರ ಸಮಾರಂಭ ನಡೆಯಲಿದೆ, ಶ್ರೀಗಳಿಂದ ಭದ್ರಕಾಳಿ ಮೂತರ್ಿ ಪ್ರತಿಷ್ಠಾಪಣೆ, ಹಾಗೂ ಮುತೃದೆಯರ ಉಡಿತುಂಬುವ ಕಾರ್ಯಕ್ರಮ ಸಂಜೆ ಬನ್ನಿ ಮುಡಿಯುವ ಕಾಯ್ಕ್ರಮ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 