ದಸರಾ ನಿಮಿತ್ಯ ದೇವಿ ಆರಾಧನೆ
ಉಳ್ಳಾಗಡ್ಡಿ-ಖಾನಾಪೂರ:-ಸಮೀಪದ ಕುರಣಿ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಸುಕ್ಷೇತ್ರದಲ್ಲಿ ವಿಜಯದಶಮಿಯ ನಿಮಿತ್ಯ ಶ್ರೀ ಭಾವೇಶ್ವರಿ ದೇವಿಯ ಅಮ್ಮನ ಸನ್ನಿಧಿಯಲ್ಲಿ ಪ್ರತಿಷ್ಠಾಪಿಸಿದ ದುಗರ್ಾದೇವಿಯ ಮೂತರ್ಿಯನ್ನು ಪ್ರತಿಷ್ಠಾಪಿಸಿದ್ರಿಂದ ದಸರಾ ಮುಕ್ತಾಯದ ವರೆಗೆ ಶ್ರೀಮಲ್ಲಿಕಾಜರ್ುನ ದೇವರು ನಿತ್ಯ ದೇವಿ ಆರಾದನೆ, ಉಪವಾಸ ಮತ್ತು ಮೌನಾನುಷ್ಠಾನ ವೃತ್ತ ಕೈಗೊಂಡಿದ್ದು ಅ.8ರಂದು ಸಂಜೆ 8 ಗಂಟೆಗೆ ಭಾವೇಶ್ವರಿ ದೇವಿಯ ಸನ್ನಿಧಿಯಲ್ಲಿ ಮೌನಾನುಷ್ಠಾನ ವೃತ ಮುಕ್ತಾಯವಾಗುವುದು ಮತ್ತು ಅಂದು ಶ್ರೀಗಳಿಂದ ದಾನಿಗಳಿಗೆ ಸತ್ಕಾರ ಸಮಾರಂಭ ನಡೆಯಲಿದೆ, ಶ್ರೀಗಳಿಂದ ಭದ್ರಕಾಳಿ ಮೂತರ್ಿ ಪ್ರತಿಷ್ಠಾಪಣೆ, ಹಾಗೂ ಮುತೃದೆಯರ ಉಡಿತುಂಬುವ ಕಾರ್ಯಕ್ರಮ ಸಂಜೆ ಬನ್ನಿ ಮುಡಿಯುವ ಕಾಯ್ಕ್ರಮ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 