ಗುರು ರಾಘವೇಂದ್ರರ ಆರಾಧನೆ ಸಂಪನ್ನ: ಅದ್ದೂರಿ ರಥೋತ್ಸವ
Worship of Guru Raghavendra: A grand chariot festival
ಮಹಾಲಿಂಗಪುರ 13: ಸ್ಥಳೀಯ ವಾಸವಿನಗರ ಮತ್ತು ಎಪಿಎಂಸಿ ರಸ್ತೆಯಲ್ಲಿರುವ ಶಾಖಾ ಮಠದ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಸಂಭ್ರಮ,ಸಡಗರದಿಂದ ಜರುಗಿದವು.
ಪೂರ್ವಾರಾಧನೆ,ಮಧ್ಯಾರಾಧನೆ ಹಾಗೂ ಉತ್ತರಾಧನೆಯು ರವಿವಾರ,ಸೋಮವಾರ, ಮಂಗಳವಾರ ನಡೆದವು.ಸೋಮವಾರ ಎಪಿಎಂಸಿಯ ರಾಘವೇಂದ್ರರ ರಥೋತ್ಸವ,ಮಂಗಳವಾರ ವಾಸವಿನಗರದ ರಾಘವೇಂದ್ರರ ರಥೋತ್ಸವ ವೈಭವದಿಂದ ನಡೆಯಿತು.
ಪಂಚಾಮೃತ ಅಭಿಷೇಕ, ಕನಕಾಭಿಷೇಕ, ನೈವೇದ್ಯ, ಅಲಂಕಾರ, ಹಸ್ತೋದಕ ಮಹಾಮಂಗಳಾರತಿ, ತೀರ್ಥ ಪ್ರಸಾದ, ಸೇವಾಕಾರ್ಯ ಮತ್ತು ಭಜನೆ ಈ ಉತ್ಸವದಲ್ಲಿ ಏರಿ್ಡಸಲಾಗಿತ್ತು. ಬೆಳ್ಳಿರಥ ನಿರ್ಮಾಣ ಮತ್ತು ದೇವಸ್ಥಾನ ಕಾರ್ಯ ಪ್ರಗತಿಗೆ ಅನೇಕ ದಾನಿಗಳು ಧನ ಸಹಾಯ ಮಾಡಿದರು. ಭಕ್ತಾದಿಗಳು ಮೂರು ದಿನಗಳ ಕಾಲ ಗುರು ರಾಘವೇಂದ್ರರ ಆಶೀರ್ವಾದ ಮತ್ತು ಮಹಾಪ್ರಸಾದ ಪಡೆದು ಸಂಪನ್ನರಾದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 