ಗುರು ರಾಘವೇಂದ್ರರ ಆರಾಧನೆ ಸಂಪನ್ನ: ಅದ್ದೂರಿ ರಥೋತ್ಸವ
Worship of Guru Raghavendra: A grand chariot festival
ಮಹಾಲಿಂಗಪುರ 13: ಸ್ಥಳೀಯ ವಾಸವಿನಗರ ಮತ್ತು ಎಪಿಎಂಸಿ ರಸ್ತೆಯಲ್ಲಿರುವ ಶಾಖಾ ಮಠದ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಸಂಭ್ರಮ,ಸಡಗರದಿಂದ ಜರುಗಿದವು.
ಪೂರ್ವಾರಾಧನೆ,ಮಧ್ಯಾರಾಧನೆ ಹಾಗೂ ಉತ್ತರಾಧನೆಯು ರವಿವಾರ,ಸೋಮವಾರ, ಮಂಗಳವಾರ ನಡೆದವು.ಸೋಮವಾರ ಎಪಿಎಂಸಿಯ ರಾಘವೇಂದ್ರರ ರಥೋತ್ಸವ,ಮಂಗಳವಾರ ವಾಸವಿನಗರದ ರಾಘವೇಂದ್ರರ ರಥೋತ್ಸವ ವೈಭವದಿಂದ ನಡೆಯಿತು.
ಪಂಚಾಮೃತ ಅಭಿಷೇಕ, ಕನಕಾಭಿಷೇಕ, ನೈವೇದ್ಯ, ಅಲಂಕಾರ, ಹಸ್ತೋದಕ ಮಹಾಮಂಗಳಾರತಿ, ತೀರ್ಥ ಪ್ರಸಾದ, ಸೇವಾಕಾರ್ಯ ಮತ್ತು ಭಜನೆ ಈ ಉತ್ಸವದಲ್ಲಿ ಏರಿ್ಡಸಲಾಗಿತ್ತು. ಬೆಳ್ಳಿರಥ ನಿರ್ಮಾಣ ಮತ್ತು ದೇವಸ್ಥಾನ ಕಾರ್ಯ ಪ್ರಗತಿಗೆ ಅನೇಕ ದಾನಿಗಳು ಧನ ಸಹಾಯ ಮಾಡಿದರು. ಭಕ್ತಾದಿಗಳು ಮೂರು ದಿನಗಳ ಕಾಲ ಗುರು ರಾಘವೇಂದ್ರರ ಆಶೀರ್ವಾದ ಮತ್ತು ಮಹಾಪ್ರಸಾದ ಪಡೆದು ಸಂಪನ್ನರಾದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 