ಗುರು ರಾಘವೇಂದ್ರರ ಆರಾಧನೆ ಸಂಪನ್ನ: ಅದ್ದೂರಿ ರಥೋತ್ಸವ
Worship of Guru Raghavendra: A grand chariot festival
ಮಹಾಲಿಂಗಪುರ 13: ಸ್ಥಳೀಯ ವಾಸವಿನಗರ ಮತ್ತು ಎಪಿಎಂಸಿ ರಸ್ತೆಯಲ್ಲಿರುವ ಶಾಖಾ ಮಠದ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಸಂಭ್ರಮ,ಸಡಗರದಿಂದ ಜರುಗಿದವು.
ಪೂರ್ವಾರಾಧನೆ,ಮಧ್ಯಾರಾಧನೆ ಹಾಗೂ ಉತ್ತರಾಧನೆಯು ರವಿವಾರ,ಸೋಮವಾರ, ಮಂಗಳವಾರ ನಡೆದವು.ಸೋಮವಾರ ಎಪಿಎಂಸಿಯ ರಾಘವೇಂದ್ರರ ರಥೋತ್ಸವ,ಮಂಗಳವಾರ ವಾಸವಿನಗರದ ರಾಘವೇಂದ್ರರ ರಥೋತ್ಸವ ವೈಭವದಿಂದ ನಡೆಯಿತು.
ಪಂಚಾಮೃತ ಅಭಿಷೇಕ, ಕನಕಾಭಿಷೇಕ, ನೈವೇದ್ಯ, ಅಲಂಕಾರ, ಹಸ್ತೋದಕ ಮಹಾಮಂಗಳಾರತಿ, ತೀರ್ಥ ಪ್ರಸಾದ, ಸೇವಾಕಾರ್ಯ ಮತ್ತು ಭಜನೆ ಈ ಉತ್ಸವದಲ್ಲಿ ಏರಿ್ಡಸಲಾಗಿತ್ತು. ಬೆಳ್ಳಿರಥ ನಿರ್ಮಾಣ ಮತ್ತು ದೇವಸ್ಥಾನ ಕಾರ್ಯ ಪ್ರಗತಿಗೆ ಅನೇಕ ದಾನಿಗಳು ಧನ ಸಹಾಯ ಮಾಡಿದರು. ಭಕ್ತಾದಿಗಳು ಮೂರು ದಿನಗಳ ಕಾಲ ಗುರು ರಾಘವೇಂದ್ರರ ಆಶೀರ್ವಾದ ಮತ್ತು ಮಹಾಪ್ರಸಾದ ಪಡೆದು ಸಂಪನ್ನರಾದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 