ಗುರುಗಳಿಂದ ಎರಡು ಕಾಲುವೆಗಳಿಗೆ ಪೂಜೆ
Worship of two canals by the Guru
ಹೊಸಪೇಟೆ-ವಿಯನಗರ 10: ಈ ದಿನ ತುಂಗಭದ್ರ ಬೋರ್ಡ್ನ ಮುಖ್ಯ ಕಾರ್ಯದರ್ಶಿಗಳಾದ ಓ.ಆರ್.ಕೆ.ರೆಡ್ಡಿಯವರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ನಾರಾಯಣನಾಯಕ ಮತ್ತು ಇತರೆ ಇಂಜಿನಿಯರ್ಗಳು ಹಾಗೂ ತುಂಗಭದ್ರ ರೈತ ಸಂಘದ ಪದಾಧಿಕಾರಿಗಳೊಂದಿಗೆ ಬೆಳಿಗ್ಗೆ : 09:15 ನಿ., ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ).ಗೆ ಮತ್ತು ಬೆಳಿಗ್ಗೆ : 10:15 ನಿ., ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ (ಹೆಚ್.ಎಲ್.ಸಿ). ಗುರುಗಳಿಂದ ಪೂಜೆಯನ್ನು ನೆರೆವೇರಿಸಿ ನೀರು ಬಿಡಲು ಪ್ರಾರಂಭಿಸಿರುತ್ತಾರೆ. ಕಾರಣ ಎರಡು ಕಾಲುವೆಗಳ ರೈತರು ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ತುಂಗಭದ್ರ ರೈತ ಸಂಘದಿಂದ ವಿನಂತಿಸುತ್ತೇವೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 