ಗುರುಗಳಿಂದ ಎರಡು ಕಾಲುವೆಗಳಿಗೆ ಪೂಜೆ
Worship of two canals by the Guru
ಹೊಸಪೇಟೆ-ವಿಯನಗರ 10: ಈ ದಿನ ತುಂಗಭದ್ರ ಬೋರ್ಡ್ನ ಮುಖ್ಯ ಕಾರ್ಯದರ್ಶಿಗಳಾದ ಓ.ಆರ್.ಕೆ.ರೆಡ್ಡಿಯವರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ನಾರಾಯಣನಾಯಕ ಮತ್ತು ಇತರೆ ಇಂಜಿನಿಯರ್ಗಳು ಹಾಗೂ ತುಂಗಭದ್ರ ರೈತ ಸಂಘದ ಪದಾಧಿಕಾರಿಗಳೊಂದಿಗೆ ಬೆಳಿಗ್ಗೆ : 09:15 ನಿ., ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ).ಗೆ ಮತ್ತು ಬೆಳಿಗ್ಗೆ : 10:15 ನಿ., ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ (ಹೆಚ್.ಎಲ್.ಸಿ). ಗುರುಗಳಿಂದ ಪೂಜೆಯನ್ನು ನೆರೆವೇರಿಸಿ ನೀರು ಬಿಡಲು ಪ್ರಾರಂಭಿಸಿರುತ್ತಾರೆ. ಕಾರಣ ಎರಡು ಕಾಲುವೆಗಳ ರೈತರು ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ತುಂಗಭದ್ರ ರೈತ ಸಂಘದಿಂದ ವಿನಂತಿಸುತ್ತೇವೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 