ಗುರುಗಳಿಂದ ಎರಡು ಕಾಲುವೆಗಳಿಗೆ ಪೂಜೆ
Worship of two canals by the Guru
ಹೊಸಪೇಟೆ-ವಿಯನಗರ 10: ಈ ದಿನ ತುಂಗಭದ್ರ ಬೋರ್ಡ್ನ ಮುಖ್ಯ ಕಾರ್ಯದರ್ಶಿಗಳಾದ ಓ.ಆರ್.ಕೆ.ರೆಡ್ಡಿಯವರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ನಾರಾಯಣನಾಯಕ ಮತ್ತು ಇತರೆ ಇಂಜಿನಿಯರ್ಗಳು ಹಾಗೂ ತುಂಗಭದ್ರ ರೈತ ಸಂಘದ ಪದಾಧಿಕಾರಿಗಳೊಂದಿಗೆ ಬೆಳಿಗ್ಗೆ : 09:15 ನಿ., ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ).ಗೆ ಮತ್ತು ಬೆಳಿಗ್ಗೆ : 10:15 ನಿ., ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ (ಹೆಚ್.ಎಲ್.ಸಿ). ಗುರುಗಳಿಂದ ಪೂಜೆಯನ್ನು ನೆರೆವೇರಿಸಿ ನೀರು ಬಿಡಲು ಪ್ರಾರಂಭಿಸಿರುತ್ತಾರೆ. ಕಾರಣ ಎರಡು ಕಾಲುವೆಗಳ ರೈತರು ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ತುಂಗಭದ್ರ ರೈತ ಸಂಘದಿಂದ ವಿನಂತಿಸುತ್ತೇವೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 