ತುಂಗಭದ್ರ ಜಲಾಶಯದ ಶಂಕುಸ್ಥಾಪನೆ ದಿನದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಲಾರೆ್ಣ.
Wreath laying by District In-charge Minister on the occasion of Foundation Day of Tungabhadra Reserv
ತುಂಗಭದ್ರ ಜಲಾಶಯದ ಶಂಕುಸ್ಥಾಪನೆ ದಿನದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಲಾರೆ್ಣ.
ಬಳ್ಳಾರಿ ಜಿಲ್ಲೆ 28 : ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 1945 ಫೆಬ್ರವರಿ 28ನೇ ತಾರೀಖಿನಂದು ತುಂಗಭದ್ರ ಜಲಾಶಯ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಈ ದಿನಕ್ಕೆ 80ವರ್ಷಗಳಾಗಿವೆ. ಬೆಳಿಗ್ಗೆ 8.00 ಗಂಟೆಗೆ ತುಂಗಭದ್ರ ಮಂಡಳಿಯ ಅಧಿಕಾರಿಗಳೂ ಪೂಜೆ ನೆರವೇರಿಸಿರುತ್ತಾರೆ. ಇದೇ ದಿನ ಬೆಳಿಗ್ಗೆ 11.00 ಗಂಟೆಗೆ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಬಿ.ಜೆಡ್.ಜಮೀರ್ ಅಹ್ಮದ್ ಹಾಗೂ ಹೊಸಪೇಟೆ ಶಾಸಕರಾದ ಮಾನ್ಯ ಹೆಚ್.ಆರ್.ಗವಿಯಪ್ಪ ರವರು ಮತ್ತು ಮಾನ್ಯ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಮಾನ್ಯ ಅಧ್ಯಕ್ಷರು ಹೊಸಪೇಟೆ ನಗಾಭಿವೃದ್ದಿ ಪ್ರಾಧಿಕಾರ ಇವರೆಲ್ಲರೂ ಈ ದಿನ ತುಂಗಭದ್ರ ಜಲಾಶಯಕ್ಕೆ ಆಗಮಿಸಿ 1945ರಲ್ಲಿ ಶಂಕುಸ್ಥಾಪನೆ ಯನ್ನು ನೆರವೇರಿಸಿದ ಶಿಲಾಬಂಡೆಗೆ ಪೂಜೆಯನ್ನು ನೆರವೇರಿಸಿ ಮಾಲಾರೆ್ಣ ಮಾಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 