ನೀನಾ ನಾನಾ ಎಂದು ಕುಸ್ತಿ ಅಖಾಡದಲ್ಲಿ ಸೆಣಸಾಡಿದ ಪೈಲ್ವಾನರು!
Wrestling tournament- Karwar news
ಮುಂಡಗೋಡ 10: ಇಲ್ಲಿಯ ಬಸವಣ್ಣ ಹಾಗೂ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಕುಸ್ತಿ ಪಂದ್ಯಾವಳಿ ದೇವಸ್ಥಾನದ ಆಡಳಿತ ಕಮೀಟಿ ವತಿಯಿಂದ ಬುಧವಾರ ದೇವಸ್ಥಾನದ ಮೈದಾನದಲ್ಲಿ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ನಡೆದವು.
20 ಕ್ಕೂ ಹೆಚ್ಚು ಕುಸ್ತಿ ಪಟ್ಟುಗಳು ವಿಭಿನ್ನ ರೀತಿಯಲ್ಲಿ ಟಾಂಗ್ ಗಳನ್ನು ಹಾಕಿ ಕುಸ್ತಿ ಯಾಡಿ ನೆರೆದ್ ನೀನಾ ನಾನಾ ಎಂದು ಕುಸ್ತಿ ಅಖಾಡದಲ್ಲಿ ಸೆಣಸಾಡಿದ ಪೈಲ್ವಾನರು ಜನರನ್ನು ರಂಜಿಸಿದ್ದರು.ಹಾಗೂ ಬಾಲಕರು ಸಹಿತ ಕುಸ್ತಿ ಆಡುವಂತ ಮನೋಬಾವನುಳ್ಳವರು ಆಗಿದ್ದಾರೆ. ಎನ್ನುವುದನ್ನು ನಡೆದ ಕುಸ್ತಿಪಂದ್ಯಗಳಲ್ಲಿ ಕೆಲ ಬಾಲಕರು ಅತ್ಯಂತ ಉತ್ಸಾಹದಿಂದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಆದರೆ ಕುಸ್ತಿಪಂದ್ಯಗಳು ನಡೆಯುವುದು ಅಪರೂಪದಲ್ಲಿ ಅಪರೂಪ. ಆದ್ದರಿಂದ ಕುಸ್ತಿ ಪಂದ್ಯಗಳನ್ನು ವೀಕ್ಷಿಸಲು ಅನೇಕ ಹಳ್ಳಿಗಳಿಂದ ಅಪಾರ್ ಪ್ರಮಾಣದ್ ಜನಸಾಗರ ಹರಿದು ಬಂದಿತ್ತು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 