ಭಯಮುಕ್ತವಾಗಿ ಪರೀಕ್ಷೆ ಬರೆಯಿರಿ: ಅರ್ಜುನ ರಾಠೋಡ
Write the exam fearlessly: Arjuna Rathoda
ತಾಳಿಕೋಟಿ 07: ಸರ್ಕಾರ ಮಾದರಿ ಉತ್ತರ ಸಹಿತ ಪ್ರೆಶ್ನೆ ಪತ್ರಿಕೆಗಳು ಮತ್ತು ಪೂರ್ವ ಸಿದ್ದತಾ ಸರಣಿ ಪರೀಕ್ಷೆಗಳಿಂದಾಗಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದೆ ,ಪಠ್ಯದ ಜೊತೆಗೆ ಎಲ್.ಬಿ.ಎ ಸಮಗ್ರವಾಗಿ ಅರ್ಥೈಸಿಕೊಳ್ಳಿ ಎಂದು ಮುಕಿಹಾಳ ಸರ್ಕಾರಿ ಪ್ರೌಢಶಾಲಾ ಹಿಂದಿ ಶಿಕ್ಷಕ ಅರ್ಜುನ ರಾಠೋಡ ಮಕ್ಕಳಿಗೆ ಕಿವಿಮಾತು ಹೇಳಿದರು. ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಸಂಜೆ ಅತಿಥಿಯಾಗಿ ಬಂದು ಎಸ್.ಎಸ್.ಎಲ್.ಸಿ. ಹಿಂದಿ ವಿಷಯದಲ್ಲಿ ಸಮರ್ಥವಾಗಿ ಉತ್ತರ ಬರೆಯುವ ಕುರಿತು ಮಕ್ಕಳಿಗೆ ಬೋಧನೆ ಮಾಡುತ್ತ ಹೀಗೆ ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ,ಶಿಕ್ಷಕಿ ಪಿ.ಬಿ.ದೇಶಮುಖ, ಎಮ್.ಎಮ್.ಕಾಂಬಳೆ,ಪಿ.ಪಿ.ಬಸರಕೋಡ,ಎನ್.ವಾಯ್.ಕೇಸರಿ, ಪಿ.ಎಮ್.ಬೆಳಗಲ್ಲ, ಆಯ್.ಎಮ್.ಕುಂಬಾರ ಸಹನಾ ಕಶೆಟ್ಟಿ,ಎಮ್.ವಾಯ್.ಚಲವಾದಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 