ಭಯಮುಕ್ತವಾಗಿ ಪರೀಕ್ಷೆ ಬರೆಯಿರಿ: ಅರ್ಜುನ ರಾಠೋಡ
Write the exam fearlessly: Arjuna Rathoda
ತಾಳಿಕೋಟಿ 07: ಸರ್ಕಾರ ಮಾದರಿ ಉತ್ತರ ಸಹಿತ ಪ್ರೆಶ್ನೆ ಪತ್ರಿಕೆಗಳು ಮತ್ತು ಪೂರ್ವ ಸಿದ್ದತಾ ಸರಣಿ ಪರೀಕ್ಷೆಗಳಿಂದಾಗಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದೆ ,ಪಠ್ಯದ ಜೊತೆಗೆ ಎಲ್.ಬಿ.ಎ ಸಮಗ್ರವಾಗಿ ಅರ್ಥೈಸಿಕೊಳ್ಳಿ ಎಂದು ಮುಕಿಹಾಳ ಸರ್ಕಾರಿ ಪ್ರೌಢಶಾಲಾ ಹಿಂದಿ ಶಿಕ್ಷಕ ಅರ್ಜುನ ರಾಠೋಡ ಮಕ್ಕಳಿಗೆ ಕಿವಿಮಾತು ಹೇಳಿದರು. ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಸಂಜೆ ಅತಿಥಿಯಾಗಿ ಬಂದು ಎಸ್.ಎಸ್.ಎಲ್.ಸಿ. ಹಿಂದಿ ವಿಷಯದಲ್ಲಿ ಸಮರ್ಥವಾಗಿ ಉತ್ತರ ಬರೆಯುವ ಕುರಿತು ಮಕ್ಕಳಿಗೆ ಬೋಧನೆ ಮಾಡುತ್ತ ಹೀಗೆ ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ,ಶಿಕ್ಷಕಿ ಪಿ.ಬಿ.ದೇಶಮುಖ, ಎಮ್.ಎಮ್.ಕಾಂಬಳೆ,ಪಿ.ಪಿ.ಬಸರಕೋಡ,ಎನ್.ವಾಯ್.ಕೇಸರಿ, ಪಿ.ಎಮ್.ಬೆಳಗಲ್ಲ, ಆಯ್.ಎಮ್.ಕುಂಬಾರ ಸಹನಾ ಕಶೆಟ್ಟಿ,ಎಮ್.ವಾಯ್.ಚಲವಾದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 