ಲೇಖಕಿ ಸುಜಾತಾ ಚಲವಾದಿಗೆ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ
Writer Sujatha Chalavadi receives Triveni Dattinidhi Award
ತಾಳಿಕೋಟಿ 03: ಕರ್ನಾಟಕ ಲೇಖಕಿಯರ ಸಂಘದ 2024ನೇ ಸಾಲಿನ ದತ್ತಿ ಪ್ರಶಸ್ತಿಗೆ ಎಸ್.ಕೆ.ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸುಜಾತಾ ಚಲವಾದಿ ಅವರು ಬರೆದ ’ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿದತ್ತಿ ನಿಧಿಯ ಪ್ರಶಸ್ತಿಯ ಪ್ರಥಮಸ್ಥಾನ ಲಭಿಸಿದೆ.
ಲೇಖಕಿಯ ಸಾಧನೆಗೆ ವೀರಶೈವ ವಿದ್ಯಾವರ್ಧಕ ಸಂಘದ ಚೇರಮನ್ನ ವಿ.ಸಿ.ಹಿರೇಮಠ, ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ.ಮೂಗಡ್ಲಿಮಠ, ಹಾಗೂ ಬೋಧಕ,ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 