ಲೇಖಕಿ ಸುಜಾತಾ ಚಲವಾದಿಗೆ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ
Writer Sujatha Chalavadi receives Triveni Dattinidhi Award
ತಾಳಿಕೋಟಿ 03: ಕರ್ನಾಟಕ ಲೇಖಕಿಯರ ಸಂಘದ 2024ನೇ ಸಾಲಿನ ದತ್ತಿ ಪ್ರಶಸ್ತಿಗೆ ಎಸ್.ಕೆ.ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸುಜಾತಾ ಚಲವಾದಿ ಅವರು ಬರೆದ ’ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿದತ್ತಿ ನಿಧಿಯ ಪ್ರಶಸ್ತಿಯ ಪ್ರಥಮಸ್ಥಾನ ಲಭಿಸಿದೆ.
ಲೇಖಕಿಯ ಸಾಧನೆಗೆ ವೀರಶೈವ ವಿದ್ಯಾವರ್ಧಕ ಸಂಘದ ಚೇರಮನ್ನ ವಿ.ಸಿ.ಹಿರೇಮಠ, ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ.ಮೂಗಡ್ಲಿಮಠ, ಹಾಗೂ ಬೋಧಕ,ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 