ಯಮಕನಮರಡಿ ಮರಡಿ ವೀರಭದ್ರೇಶ್ವರ ದೇವರ ಜಾತ್ರೆ
Yamakanamaradi Maradi Veerabhadreshwara God Fair
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 02: ಸಮೀಪದ ಯಮಕನಮರಡಿಯ ಮರಡಿ ವೀರಭದ್ರೇಶ್ವರ ಅಂಗವಾಗಿ ದೇವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಹಾಗೂ ವಿಶೇಷ ಪೂಜೆ ನೆರವೇರಿಸಲಾಯ್ತು. ಜಾತ್ರೆ ಗ್ರಾಮೀಣ ವಲಯದಲ್ಲಿನ ವಿಧಿ-ವಿಧಾನಗಳೊಂದಿಗೆ ಅದ್ದೂರಿಯಿಂದ ನಡೆಯಿತು. ಜಾತ್ರೆಯಲ್ಲಿ ಪಲ್ಲಕ್ಕಿ ಉತ್ಸವ, ವಡವು ್ಲವಡಪ್ವು ಹೇಳುವ ಕಾರ್ಯಕ್ರಮ, ಹಾಗೂ ಓಡುವ ಸ್ಪರ್ಧೆಗಳು ನಡೆದವು, ರಾತ್ರಿ ಬಾವನ್ನವರ ದಂಪತಿಗಳು ಕಿಚ್ಚ ಹಾಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾನಪ್ಪಾ ತಬರಿ, ನೇಮಿನಾಥ ಸಮಯ, ಬಾಬು ವಾಢ, ಶಿವಾ ನಗಾರಿ, ಅನಂತ ದುಪದಳಿ, ಗುಂಡು ಪಾಟೀಲ, ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 