ಶ್ರೀಶೈಲಕ್ಕೆ ಹೊರಟ ಕಂಬಿಮಲ್ಲಯ್ಯಾ
Yamakanmaradi news
ಯಮಕನಮರಡಿ 14: ಪ್ರತಿ ವರ್ಷದ ಪದ್ಧತಿಯಂತೆ ಹತ್ತರಗಿ ಗ್ರಾಮದಲ್ಲಿ ಒಂದು ತಿಂಗಳ ಪರ್ಯಂತ ಶ್ರೀಶೈಲ ಕಂಬಿಮಲ್ಲಯ್ಯಾನ ಉತ್ಸವಪೂಜೆ ಸಮಾರಂಭ ಜರುಗಿ ಸುಮಾರು ಕುಟುಂಬಗಳಲ್ಲಿ ಮಹಾಪ್ರಸಾದ ಇತ್ಯಾದಿ ಕಾರ್ಯಕ್ರಮಗಳು ಆಯೋಜಿಸಿ ದಿ. 13 ರಂದು ಕಂಬಿ ಮಲ್ಲಯ್ಯನ್ನು ಭಕ್ತಿ ಪೂರ್ವಕ ಪೂಜೆ ಸಲ್ಲಿಸಿ ಗ್ರಾಮದ ಸಕಲ ಭಕ್ತಾದಿಗಳು ಶ್ರೀಶೈಲಕ್ಕೆ ಬಿಳ್ಕೋಡುವ ಸಮಾರಂಭ ಯಶಸ್ವಿ ಯಾಗಿ ಜರುಗಿತು.
ಕೆಲ ಜನರು ಪಾದಯಾತ್ರೇ ಮೂಲಕ ಭಕ್ತಾಧಿಗಳು ಶ್ರೀಶೈಲಕ್ಕೆ ತೆರಳುತ್ತಾರೆ. ಶ್ರೀ ಶೈಲಕ್ಕೆ ಹೊಗುವ ಸಂಪ್ರದಾಯ ಇಂದಿಗೂ ಗ್ರಾಮದಲ್ಲಿ ರೂಢಿಯಾಗಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 