ಯರಗಟ್ಟಿ ಪೊಲೀಸ್ ಹೊರ ಠಾಣೆ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯಾಗಿ ಮೇಲ್ದರ್ಜೆಗೆ : ಮುಖಂಡರಿಗೆ ಸನ್ಮಾನ
Yaragati Police Outpost upgraded to a full-fledged police station: Leaders felicitated
ಯರಗಟ್ಟಿ 19:ಪಟ್ಟಣದ ಪೊಲೀಸ್ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯಾಗಿ ಮೇಲ್ದರ್ಜೆಗೇರಿಸಿದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಶಾಸಕ ವಿಶ್ವಾಸ ವೈದ್ಯ ಅವರನ್ನು ಯರಗಟ್ಟಿ ಭಾಗದ ಮುಖಂಡರು ಸನ್ಮಾನಿಸಿದರು.
ಎಪಿಎಂಸಿ ಅಧ್ಯಕ್ಷ ನೀಲಕಂಠ, ಸಿದ್ದಬಸನ್ನವರ, ಪ್ರಕಾಶ ವಾಲಿ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ನಿಖಿಲ ಪಾಟೀಲ, ಸುರೇಶ ಬಡಗಿಗೌಡ್ರ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 